22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯಕ್ಕೆ 8ನೇ ರ‍್ಯಾಂಕ್ ಪಡೆದ ಸಂಜನಾ ಪೈ ಯವರಿಗೆ ಶಾಸಕ ಹರೀಶ್‌ ಪೂಂಜರಿಂದ ಸನ್ಮಾನ

ಬೆಳ್ತಂಗಡಿ: 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿ ವಿದ್ಯಾ ಸಂಸ್ಥೆಯ ವಾಣಿಜ್ಯ ವಿಭಾಗದಲ್ಲಿ 593 ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಹಾಗೂ ರಾಜ್ಯದಲ್ಲಿ 8ನೇ ಸ್ಥಾನ ಪಡೆದ ಸಂಜನಾ ಪೈ ಅವರನ್ನು ಶಾಸಕ ಹರೀಶ್ ಪೂಂಜ ರವರು ಎ.18ರಂದು ಸ್ವಗೃಹ ಮಿಥಿಲದಲ್ಲಿ ಸನ್ಮಾನಿಸಿದರು.

Related posts

ಪುತ್ತೂರು ಬಿಲ್ಲವ ಸಂಘದಿಂದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ರವರಿಗೆ ಅಭಿನಂದನೆ

Suddi Udaya

ಪಿಲಿಪಂಜರ ಕ್ಷೇತ್ರ ಪ್ರತಿಷ್ಟಾ ಬ್ರಹ್ಮ ಕಲಶೋತ್ಸವ ಹಾಗೂ ದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ಬಿ.ಕಾಂ ವಿದ್ಯಾರ್ಥಿಗಳಿಗೆ “ಸಂದರ್ಶನ ಕೌಶಲ್ಯಗಳ ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಬೆಳಾಲು ಎನ್ ಎಸ್ ಎಸ್ ಶಿಬಿರಾರ್ಥಿ ಮತ್ತು ಪಂಚಾಯತ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಸವಣಾಲು; ಅಶ್ವಥಕಟ್ಟೆ-ಬಾಡಡ್ಕ ರಸ್ತೆ ಕಾಂಕ್ರಿಟೀಕರಣ

Suddi Udaya
error: Content is protected !!