September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಗ್ರಾಮದ ನಾಲ್ಕು ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

ಸುಲ್ಕೇರಿ ಗ್ರಾಮದ ಅಟ್ರಿಂಜೆ ನಿವಾಸದ ನಾಲ್ಕು ಕೊರಗ ಸಮುದಾಯದ ಕುಟುಂಬಗಳಿಗೆ ಎ.18ರಂದು ಶಾಸಕ ಹರೀಶ್ ಪೂಂಜರವರು ಹಕ್ಕುಪತ್ರ ವಿತರಿಸಿದರು.

ತಾಲೂಕಿನ ಸುಲ್ಕೇರಿ ಗ್ರಾಮದ ಅಟ್ರಿಂಜೆ ನಿವಾಸಿಗಳಾದ ಹರಿಣಾಕ್ಷಿ ಕೋಂ. ಹರೀಶ್ ಕೊರಗ, ಕಮಲ ಕೋಂ. ಸುರೇಶ್ ಕೊರಗ, ಬಾಬು ಕೊರಗ ಬಿನ್. ಕುಂಡ ಕೊರಗ ಹಾಗೂ ನೀಲಯ್ಯ ಕೊರಗ ಬಿನ್. ಕುಂಡ ಕೊರಗ ಇವರು ಸಲ್ಲಿಸಿದ 94ಸಿ ಅರ್ಜಿಯನ್ನು ಪರಿಗಣಿಸಿ, ಅವರ ಎಲ್ಲಾ ಸರ್ಕಾರಿ ಶುಲ್ಕವನ್ನು ಶಾಸಕ ಹರೀಶ್ ಪೂಂಜರವರು ವೈಯಕ್ತಿಕವಾಗಿ ಭರಿಸಿ ಅವರಿಗೆ ಹಕ್ಕುಪತ್ರಗಳನ್ನು ವಿತರಿಸಿದರು.

Related posts

ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ಯಮದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕುರಿತು ಸಮಾಲೋಚನಾ ಸಭೆ

Suddi Udaya

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತಿ ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಸಂಯೋಜಿತ ಸಂಘವಾಗಿ ಕನ್ಯಾಡಿ ರಿಕ್ಷಾ ಪಾರ್ಕ್ ಸೇರ್ಪಡೆ

Suddi Udaya

ಕೆಎಸ್‌ಸಿಎ ಅಂತರ ವಲಯ ಕ್ರಿಕೆಟ್‌ಗೆ ಸೇಕ್ರೆಡ್ ಹಾರ್ಟ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಆಯ್ಕೆ

Suddi Udaya

ಧರ್ಮಸ್ಥಳ ಅಜೆಕುರಿ ಅಕ್ರಮ ಮರಳು ಅಡ್ಡೆಗೆ ಗಣಿ ಇಲಾಖೆ ದಾಳಿ: ಸ್ಥಳದಲ್ಲಿದ್ದ ನಾಲ್ಕು ಬೋಟ್ ಮತ್ತು ಮರಳು ವಶಕ್ಕೆ

Suddi Udaya
error: Content is protected !!