25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಗ್ರಾಮದ ನಾಲ್ಕು ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

ಸುಲ್ಕೇರಿ ಗ್ರಾಮದ ಅಟ್ರಿಂಜೆ ನಿವಾಸದ ನಾಲ್ಕು ಕೊರಗ ಸಮುದಾಯದ ಕುಟುಂಬಗಳಿಗೆ ಎ.18ರಂದು ಶಾಸಕ ಹರೀಶ್ ಪೂಂಜರವರು ಹಕ್ಕುಪತ್ರ ವಿತರಿಸಿದರು.

ತಾಲೂಕಿನ ಸುಲ್ಕೇರಿ ಗ್ರಾಮದ ಅಟ್ರಿಂಜೆ ನಿವಾಸಿಗಳಾದ ಹರಿಣಾಕ್ಷಿ ಕೋಂ. ಹರೀಶ್ ಕೊರಗ, ಕಮಲ ಕೋಂ. ಸುರೇಶ್ ಕೊರಗ, ಬಾಬು ಕೊರಗ ಬಿನ್. ಕುಂಡ ಕೊರಗ ಹಾಗೂ ನೀಲಯ್ಯ ಕೊರಗ ಬಿನ್. ಕುಂಡ ಕೊರಗ ಇವರು ಸಲ್ಲಿಸಿದ 94ಸಿ ಅರ್ಜಿಯನ್ನು ಪರಿಗಣಿಸಿ, ಅವರ ಎಲ್ಲಾ ಸರ್ಕಾರಿ ಶುಲ್ಕವನ್ನು ಶಾಸಕ ಹರೀಶ್ ಪೂಂಜರವರು ವೈಯಕ್ತಿಕವಾಗಿ ಭರಿಸಿ ಅವರಿಗೆ ಹಕ್ಕುಪತ್ರಗಳನ್ನು ವಿತರಿಸಿದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ ಮತ್ತು ದಿ.ಮಾಚಾರು ಗೋಪಾಲ ನಾಯ್ಕರ ಸಂಸ್ಮರಣೆ

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಾಗಾಟಕ್ಕೆ ಯತ್ನ: ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya

ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ: ರಾಜ್ಯ ಸರ್ಕಾರ ತಕ್ಷಣ ಎನ್ ಕೌಂಟರ್ ನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು: ಶೇಖರ್ ಲಾಯಿಲ

Suddi Udaya

ಖ್ಯಾತ ನೋಟರಿ ನ್ಯಾಯವಾದಿ ಸೇವಿಯರ್ ಪಾಲೇಲಿ ಕಾಂಗ್ರೆಸ್ ಸೇರ್ಪಡೆ

Suddi Udaya

ಮುಂಡಾಜೆ: ವಿಶೇಷ ಚೇತನ ವಾರ್ಷಿಕ ದಿನಾಚರಣೆ ಅಂಗವಾಗಿ ಗ್ರಾಮೀಣ ಪುನರ್ವಸತಿ ಕಾರ್ಯ ವಿಭಾಗದ ವತಿಯಿಂದ ಸಮನ್ವಯ ಗ್ರಾಮ ಸಭೆ ಹಾಗೂ ವಿಕಲ ಚೇತನರಿಗೆ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!