23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಗ್ರಾಮದ ನಾಲ್ಕು ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

ಸುಲ್ಕೇರಿ ಗ್ರಾಮದ ಅಟ್ರಿಂಜೆ ನಿವಾಸದ ನಾಲ್ಕು ಕೊರಗ ಸಮುದಾಯದ ಕುಟುಂಬಗಳಿಗೆ ಎ.18ರಂದು ಶಾಸಕ ಹರೀಶ್ ಪೂಂಜರವರು ಹಕ್ಕುಪತ್ರ ವಿತರಿಸಿದರು.

ತಾಲೂಕಿನ ಸುಲ್ಕೇರಿ ಗ್ರಾಮದ ಅಟ್ರಿಂಜೆ ನಿವಾಸಿಗಳಾದ ಹರಿಣಾಕ್ಷಿ ಕೋಂ. ಹರೀಶ್ ಕೊರಗ, ಕಮಲ ಕೋಂ. ಸುರೇಶ್ ಕೊರಗ, ಬಾಬು ಕೊರಗ ಬಿನ್. ಕುಂಡ ಕೊರಗ ಹಾಗೂ ನೀಲಯ್ಯ ಕೊರಗ ಬಿನ್. ಕುಂಡ ಕೊರಗ ಇವರು ಸಲ್ಲಿಸಿದ 94ಸಿ ಅರ್ಜಿಯನ್ನು ಪರಿಗಣಿಸಿ, ಅವರ ಎಲ್ಲಾ ಸರ್ಕಾರಿ ಶುಲ್ಕವನ್ನು ಶಾಸಕ ಹರೀಶ್ ಪೂಂಜರವರು ವೈಯಕ್ತಿಕವಾಗಿ ಭರಿಸಿ ಅವರಿಗೆ ಹಕ್ಕುಪತ್ರಗಳನ್ನು ವಿತರಿಸಿದರು.

Related posts

ಉಜಿರೆ ಎಸ್. ಡಿ.ಎಂ ಕಾಲೇಜು : ಎನ್ ಎಸ್ ಎಸ್ ಘಟಕಕ್ಕೆ ಸುವರ್ಣ ಸಂಭ್ರಮ: ಅ.5:ಹಿರಿಯ ಸ್ವಯಂಸೇವಕರ ಒಗ್ಗೂಡುವಿಕೆಯಲ್ಲಿ ‘ ಸುವರ್ಣ ಸಮ್ಮಿಲನ ‘ ಕಾರ್ಯಕ್ರಮ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಡೆಂಗ್ಯೊ ನಿರ್ಮೂಲನೆ ಮತ್ತು ಸ್ವಚ್ಚತೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಕುಣಿತ ಭಜನಾ ತರಬೇತಿಗಾರರ ಸಂಘದ ಅಧ್ಯಕ್ಷರಾಗಿ ಸಂದೇಶ್, ಕಾರ್ಯದರ್ಶಿಯಾಗಿ ವಿ ಹರೀಶ್, ಸಂಘಟನಾ ಕಾರ್ಯದರ್ಶಿಯಾಗಿ ನಾಗೇಶ್ ಆಯ್ಕೆ

Suddi Udaya

ಬೆಳ್ತಂಗಡಿ ಸರ್ಕಾರಿ ಮಾದರಿ ಹಿ.ಪ್ರಾ ಶಾಲೆಯಲ್ಲಿ ಸಂಭ್ರಮ ಶನಿವಾರಕ್ಕೆ ಚಾಲನೆ

Suddi Udaya

ಏಕಾಏಕಿ ವಾಹನದ ಮುಂಭಾಗಕ್ಕೆ ಹಾರಿ ರಸ್ತೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ದ.ಕ. ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ

Suddi Udaya
error: Content is protected !!