September 6, 2026
ವರದಿ

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಭೇಟಿ ನೀಡಿ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಯವರ ಆಶೀರ್ವಾದ ಪಡೆದ ವಿಧಾನಪರಿಷತ್ ಮಾಜಿ ಶಾಸಕ,ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾರ್ ದಂಪತಿ

ಧರ್ಮಸ್ಥಳ:ಧಕ್ಷಿಣದ ಅಯೋಧ್ಯೆಯೆಂದೇ ಪ್ರಸಿದ್ದಿ ಪಡೆದಿರುವ ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಮೆಸ್ಕಾಂ ಅಧ್ಯಕ್ಷರು,ಶ್ರೀ ಗುರುದೇವ ಮಠದ ಟ್ರಷ್ಟಿ ಕೆ. ಹರೀಶ್ ಕುಮಾರ್ ದಂಪತಿ ಎ.19 ರಂದು ಭೇಟಿ ನೀಡಿದರು.

ಈ ಸಂಧರ್ಭದಲ್ಲಿ ಕ್ಷೇತ್ರದ ಪೀಠಾಧೀಪತಿ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಕೆ.ಹರೀಶ್ ಕುಮಾರ್ ದಂಪತಿ ಆಶೀರ್ವಾದ ಪಡೆದರು.

Related posts

ಫಾತಿಮಾ ಹೆಲ್ತ್ ಫೌಂಡೇಶನ್, ಇಂಡಿಯಾನ ಆಸ್ಪತ್ರೆಯಿಂದ ಸೇವಾ ಯೋಜನೆಯಿಂದ ಮದ್ದಡ್ಕದಲ್ಲಿ 68 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya

ಕಣಿಯೂರು ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಬೆಳ್ತಂಗಡಿ ವೃತ್ತ ನಿರೀಕ್ಷಕ ಕಚೇರಿಯ ವಿಜಯ ರೈ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಆಯ್ಕೆ

Suddi Udaya

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಣಕು ಸಂಸತ್ತು ಅಧಿವೇಶನ.

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ

Suddi Udaya
error: Content is protected !!