ಧರ್ಮಸ್ಥಳ:ಧಕ್ಷಿಣದ ಅಯೋಧ್ಯೆಯೆಂದೇ ಪ್ರಸಿದ್ದಿ ಪಡೆದಿರುವ ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಮೆಸ್ಕಾಂ ಅಧ್ಯಕ್ಷರು,ಶ್ರೀ ಗುರುದೇವ ಮಠದ ಟ್ರಷ್ಟಿ ಕೆ. ಹರೀಶ್ ಕುಮಾರ್ ದಂಪತಿ ಎ.19 ರಂದು ಭೇಟಿ ನೀಡಿದರು.
ಈ ಸಂಧರ್ಭದಲ್ಲಿ ಕ್ಷೇತ್ರದ ಪೀಠಾಧೀಪತಿ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಕೆ.ಹರೀಶ್ ಕುಮಾರ್ ದಂಪತಿ ಆಶೀರ್ವಾದ ಪಡೆದರು.












