25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು: ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಸದಾನಂದ ಪೂಜಾರಿಯವರಿಗೆ ಸನ್ಮಾನ

ತೆಂಕಕಾರಂದೂರು: ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೆನ್ಲಾಕ್ ಆಸ್ಪತ್ರೆಯ ಖ್ಯಾತ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿಯವರನ್ನು ತೆಂಕಕಾರಂದೂರುವಿನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ನಾಗಾರತಿ ಯಕ್ಷಗಾನದ ಯಕ್ಷರಂಗ ವೇದಿಕೆಯಲ್ಲಿ ಎ 19ರಂದು ಗೌರವಿಸಿ, ಸನ್ಮಾನಿಸಲಾಯಿತು.

ಡಾ. ಸದಾನಂದ ಪೂಜಾರಿಯವರ ಸಾಧನೆ ಬಗ್ಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಮಾತನಾಡಿದರು.

ಈ ಸಂದರ್ಭದಲ್ಲಿ ಮಾಯಿಲಪ್ಪ ಪೂಜಾರಿ ದಂಪತಿ, ರಮಾನಾಥ ರೈ, ಶೀಲಾವತಿ ಲಿಂಗಪ್ಪ ಪೂಜಾರಿ, ಉದ್ಯಮಿ ಸಂತೋಷ್ ಹೆಗ್ಡೆ, ಮಾರುತಿ ನಿಲಯ,ಗುತ್ತಿಗೆದಾರ ರಫೀಕ್ ತೆಂಕಕಾರಂದೂರು, ಉದ್ಯಮಿ ಖಾಸಿಂ ಕಟ್ಟೆ, ವಿಷ್ಣು ಸಂಪಿಗೆತ್ತಾಯ ದಂಪತಿ, ಉದ್ಯಮಿ ಜಿನ್ನಪ್ಪ ಪೂಜಾರಿ ಕಾಪಿನಡ್ಕ, ಗೆಜ್ಜೆಗಿರಿ ಮೇಳದ ಮ್ಯಾನೇಜರ್ ನಿತಿನ್ ತೆಂಕಕಾರಂದೂರು, ವಿದ್ಯಾನಂದ ಅಂಗಡಿಬೆಟ್ಟು,ರಮಾನಂದ ಬೆಂಗಳೂರು, ಬೇಬಿ ಪೂಜಾರಿ ಪುಣ್ಕೆತ್ಯಾರು,ಲೀಲಾ ಜಗದೀಶ್ ಹಾಗೂ ಇತರರು ಉಪಸ್ಥಿತರಿದ್ದರು.

ಬಳಂಜ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಸದಾನಂದ ಸಾಲಿಯಾನ್ ಕಾರ್ಯಕ್ರಮ ನಿರೂಪಿಸಿ,ವಂದಿಸಿದರು.

Related posts

ನಾರಾವಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಔಷಧಿ ವನ ಕಾರ್ಯಕ್ರಮ

Suddi Udaya

ಶಕ್ತಿ ಯೋಜನೆಗೆ ಶಕ್ತಿ ತುಂಬಿದ ಪುರುಷರು

Suddi Udaya

ಇಂದಬೆಟ್ಟು : ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಉತ್ತರ ಕನ್ನಡದಲ್ಲಿ ನಡೆಯುವ ಗಂಗಾಷ್ಟಮಿ ಉತ್ಸವಕ್ಕೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಗೆ ಆಹ್ವಾನ

Suddi Udaya

ಡಿ.3: ಬೆಳ್ತಂಗಡಿ ಹಳೆಕೋಟೆ ಜೋರ್ಡನ್ ರಿವರ್ ವೆಲ್ ವ್ಯೂ ರೂಮ್ಸ್ & ಸೂಟ್ಸ್ ವಿಸ್ಕೃತ ಕಟ್ಟಡದ ಉದ್ಘಾಟನೆ

Suddi Udaya

ಶಿಶಿಲ ಕಿಂಡಿ ಆಣೆಕಟ್ಟುವಿನಲ್ಲಿ ಸಿಲುಕಿಕೊಂಡು ಮರಗಳನ್ನು ತೆರೆವುಗೊಳಿಸಿದ ಪಂಚಾಯತ್

Suddi Udaya
error: Content is protected !!