23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಗ್ರಾಮದ ಕೆದಿಹಿತ್ಲು ಕೆ. ಕಾರ್ತಿಕ್ ರಿಗೆ ಪಿಹೆಚ್‌ಡಿ ಪದವಿ

ಬೆಳ್ತಂಗಡಿ: ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಕೆ. ಕಾರ್ತಿಕ್ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಪಿಎಚ್.ಡಿ ನೀಡಿದೆ. ಅವರು ಮಂಗಳೂರು ವಿವಿ ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ| ಚಂದ್ರು ಹೆಗಡೆ ಅವರ ಮಾರ್ಗದರ್ಶನದಲ್ಲಿ ಸಮ್ ಜನರಲೈಜೇಶನ್ ಆಫ್ ಅಲಿಯನ್ಸಸಸ್ ಆ್ಯಂಡ್ ಸೆಕ್ಯುರ್‌ಸೆಟ್ಸ್ ಇನ್‌ ಗ್ರಾಪ್ಸ್ ಎಂಬ ಮಹಾಪ್ರಬಂಧ ಸಿದ್ಧಪಡಿಸಿದ್ದರು. ಕಾರ್ತಿಕ್ ಅವರು ನಿಡ್ಲೆ ಗ್ರಾಮದ ಕೆದಿಹಿತ್ಲು ಗಣೇಶ್ ತಾಮನ್ಹಕರ್ ಹಾಗೂ ವಿದ್ಯಾ ತಾಮನ್ಹಕರ್ ದಂಪತಿ ಪುತ್ರ.

Related posts

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲಾ ಪೋಷಕರ ಸಭೆ

Suddi Udaya

ಅಡಿಕೆ ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಕೇಂದ್ರ ಕೃಷಿ ಸಚಿವರಿಗೆ ಸಂಸದ ಚೌಟ ಮನವಿ

Suddi Udaya

ತಣ್ಣೀರುಪಂತ ಕೆದ್ಯೇಲು ಎಂಬಲ್ಲಿ ಅಪಾಯಕಾರಿ ಕಾಲುದಾರಿ : ಸ್ಥಳಕ್ಕೆ ತಹಶೀಲ್ದಾರ್‌ ಪೃಥ್ವಿ ಸಾನಿಕಂ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್‌ ಭೇಟಿ: ನಾಗರೀಕರು ಹಾಗೂ ಶಾಲಾ ಮಕ್ಕಳು ತುರ್ಕಳಿಕೆ ಶಾಲೆಗೆ ಪರ್ಯಾಯ ಮಾರ್ಗ ಬಳಸಲು ಸೂಚನೆ

Suddi Udaya

KCET, NEET ಹಾಗೂ JEE (Mains) ಪರೀಕ್ಷೆಗಳಿಗಾಗಿ ಮಾ.18ರಿಂದ ವಿದ್ವತ್‌ ಕಾಲೇಜಿನಲ್ಲಿ ಕ್ರ್ಯಾಶ್ ಕೋರ್ಸ್ ಆರಂಭ

Suddi Udaya

ಇತಿಹಾಸ ಪ್ರಸಿದ್ಧ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನ ಅಳದಂಗಡಿ, ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ 20ನೇ ವಷ೯ದ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ, ಯೋಧರಿಗೆ ಗೌರವಾರ್ಪಣೆ

Suddi Udaya

ಯುವಶಕ್ತಿ ಫ್ರೆಂಡ್ಸ್ ನ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!