July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಪತಂಜಲಿ ಯೋಗ ಕೇಂದ್ರ: ಪರಶುರಾಮ ಜಯಂತಿ ಮತ್ತು ಮಹಾಭಾರತ ರಸಪ್ರಶ್ನೆ

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಚೇರಿ ತುಮಕೂರು ಇದರ ಕ್ಷೀರ ಸಂಗಮ ಸಭಾಭವನ ಕಳಿಯ ಗೇರುಕಟ್ಟೆ ಯೋಗ ಕೇಂದ್ರದಲ್ಲಿ ಪರಶುರಾಮ ಜಯಂತಿಯನ್ನು ಆಚರಿಸಲಾಯಿತು.

ವಿಷ್ಣುವಿನ ದಶಾವತಾರಗಳಲ್ಲಿ 6ನೇ ಅವತಾರದಲ್ಲಿ ಪರಶುರಾಮ ಬ್ರಾಹ್ಮಣ್ಯ ಮತ್ತು ಕ್ಷತ್ರಿಯ ಶಕ್ತಿಯ ಪ್ರತೀಕವಾಗಿ ಕೃತ ,ತ್ರೇತಾ ಮತ್ತು ದ್ವಾಪರ ಯುಗಗಳಲ್ಲಿ ಧರ್ಮ ಸಂಸ್ಥಾಪನೆ ಮಾಡಿರುವ ಬಗ್ಗೆ ದಿವಾಕರ ಆಚಾರ್ಯ ಗೇರುಕಟ್ಟೆ ಬೌದ್ಧಿಕ ನೀಡಿದರು.

ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಕಲಾ ಟ್ರಸ್ಟ್ ಸುವರ್ಣ ಮಹೋತ್ಸವದ ಸರಣಿ ಕಾರ್ಯಕ್ರಮವಾಗಿ ಶ್ರೀ ಮಹಾಭಾರತ ರಸಪ್ರಶ್ನೆ ಸ್ಪರ್ಧೆಯನ್ನು ಯೋಗ ಬಂಧುಗಳಿಗೆ ನಡೆಸಲಾಯಿತು.

ಕೇಶವ ಪೂಜಾರಿ(ಪ್ರಥಮ)ಭಾರತಿ ಆಚಾರ್ಯ(ದ್ವಿತೀಯ),ಶಿವಣ್ಣ ಆಚಾರ್ಯ (ತೃತೀಯ)
ಅರುಣ (ಚತುರ್ಥ) ಬಹುಮಾನವನ್ನು ಪಡೆದರು.

Related posts

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ವತಿಯಿಂದ ನಾರಾವಿ ಸ.ಉ.ಪ್ರಾಥಮಿಕ ಮತ್ತು ಪ್ರೌಢ ಶಾಲೆಗೆ ಬೆಂಚು ಡೆಸ್ಕ್ ವಿತರಣೆ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನದ ಲೋಕಾರ್ಪಣಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಳ್ತೂರಿನಲ್ಲಿ ಶಾಂತಿಯುತ ಬಕ್ರೀದ್ ಆಚರಣೆ

Suddi Udaya

ನಾರಾವಿ: ಸೂರ್ಯನಾರಾಯಣ ಭಜನಾ ಮಂಡಳಿಯ ಅಧ್ಯಕ್ಷರಾಗಿ ನಾರಾಯಣ ಪೂಜಾರಿ, ಪ್ರದಾನ ಕಾರ್ಯದರ್ಶಿ ಯಾಗಿ ಡಾ| ವಿನೋದ. ಪಿ. ಶೆಟ್ಟಿ ಆಯ್ಕೆ

Suddi Udaya

ವೇಣೂರು ಶ್ರೀ ಬಾಹುಬಲಿ ಬೆಟ್ಟದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕುತ್ಲೂರು: ಪೊಯ್ಯೆಲಡ್ಡ ನಿವಾಸಿ ಬಾಬು ಪೂಜಾರಿ ನಿಧನ

Suddi Udaya
error: Content is protected !!