25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆನಕ  ಹೆಲ್ತ್ ಸೆಂಟರ್ ನ ಔಷಧಾಲಯ ಸ್ಥಳಾಂತರಗೊಂಡು ಉದ್ಘಾಟನೆ

ಉಜಿರೆ: NABH ಪುರಸ್ಕೃತ ಉಜಿರೆಯ ಬೆನಕ  ಹೆಲ್ತ್ ಸೆಂಟರ್ ನಲ್ಲಿ  ಎ.19ರಂದು  ಆದಿತ್ಯವಾರ ಆಸ್ಪತ್ರೆಯ ಔಷಧಾಲಯವನ್ನು  ನೂತನವಾಗಿ ಸಜ್ಜುಗೊಂಡ ಮತ್ತು ವಿಶಾಲ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.

ಸ್ಥಳಾಂತರಗೊಂಡ ಔಷಧಾಲಯ (ಫಾರ್ಮಸಿ)ಯನ್ನು ಹಿರಿಯ ಸೀತಾರಾಮ ಭಟ್ ಕೆ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಗೋಪಾಲಕೃಷ್ಣ. ಕೆ ಮಾತನಾಡಿ ನಮ್ಮ ಆಸ್ಪತ್ರೆಯ ಔಷಧಾಲಯವನ್ನು ವಿನೂತನವಾಗಿ ನಿರ್ಮಿಸಿದ ಮತ್ತು ವಿಶಾಲ ಸ್ಥಳಕ್ಕೆ ಸ್ಥಳಾಂತರಿಸಿ ದಿನದ 24 ಗಂಟೆಗಳ ಕಾಲ  (24×7) ಈ ಭಾಗದ ಸಾರ್ವಜನಿಕರಿಗೆ ಸೇವೆ ಸಲ್ಲಿಸಬೇಕೆಂಬ ನನ್ನ ಕನಸು ಈ ದಿನ ನನಸಾಗಿದೆ ಎಂದರೆ ಅತಿಶಯೋಕ್ತಿಯಲ್ಲ ಯಾಕೆಂದರೆ ಔಷಧಾಲಯವು  ಯಾವುದೇ ಆಸ್ಪತ್ರೆಯ ಜೀವನಾಡಿಯಾಗಿರುತ್ತದೆ. ರೋಗಿಗಳಿಗೆ ಕ್ಲಿಷ್ಟ ಸಮಯದಲ್ಲಿ ಔಷಧಿಗಳನ್ನು ವಿತರಿಸಲು ಈಗಿನ ವ್ಯವಸ್ಥೆ ತುಂಬ ಅನುಕೂಲವಾಗಿದೆ ಎಂದು ತಿಳಿಸಿದರು.

ಉದ್ಘಾಟಕರಾದ ಸೀತಾರಾಮ ಭಟ್ ಕೆ ಇವರು ಆಸ್ಪತ್ರೆಯ ಏಳಿಗೆಯಲ್ಲಿ ಇದೊಂದು ಮಹತ್ವದ ಹೆಜ್ಜೆ ಮತ್ತು ಇದರಿಂದ ಎಲ್ಲರಿಗೂ ಅನುಕೂಲವಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಡಾ.ಭಾರತಿ ಜಿ.ಕೆ, ಡಾ. ಆದಿತ್ಯ ರಾವ್, ಡಾ. ಅಂಕಿತ ಜಿ ಭಟ್, ಡಾ. ನವ್ಯ ಭಟ್,   ಡಾ. ಶ್ರೀಹರ್ಷ ತುಲುಪುಲೆ, ಡಾ. ದೀಕ್ಷಿತ್ ಮತ್ತು ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕಾಶಿಬೆಟ್ಟು ನಿವಾಸಿ ಶತಾಯುಷಿ ಚೆಲುವಮ್ಮ ನಿಧನ

Suddi Udaya

ಎ.6 : ಇಳಂತಿಲ ವಾಣಿಶ್ರೀ ಗೆಳೆಯರ ಸಂಘದ 30ನೇ ವರ್ಷದ ವಾರ್ಷಿಕೋತ್ಸವ “ಇಳೋತ್ಸವ 2024” : ಪೂರ್ವಭಾವಿ ಸಭೆ, ಹಾಗೂ ನೂತನ ಸಮಿತಿ ರಚನೆ

Suddi Udaya

ಮಾ.28: ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಎಕ್ಸಲೆಂಟ್ ಕಾಲೇಜಿನಲ್ಲಿ ಶಟಲ್ ಬ್ಯಾಡ್ಮಿಂಟನ್ ಮತ್ತು ಟೇಬಲ್ ಟೆನಿಸ್ ಸಮಾರೋಪ

Suddi Udaya

ಕೊಕ್ಕಡ ವಲಯದ ಹಳ್ಳಿoಗೇರಿಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಇಂದಿನಿಂದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ಸಂಜೆ ಹೊರೆಕಾಣಿಕೆ ವೈಭವ ಹಾಗೂ ಒಂದು ಸಾವಿರ ಅಧಿಕ ಮಕ್ಕಳಿಂದ ನೃತ್ಯ ಭಜನೆ

Suddi Udaya
error: Content is protected !!