23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಸರಳ ಮೋಟಾರ್ಸ್ ಮಾಲಕ ಎಂ.ಕೆ. ರತ್ನಾಕರ್ ನಿಧನ

ಮರೋಡಿ ಬಂಡಸಾಲೆ ಅಂಗಡಿಬೆಟ್ಟು ನಿವಾಸಿ, ಸರಳ ಮೋಟಾರ್ಸ್ ಮಾಲಕರಾದ ಎಂ.ಕೆ ರತ್ನಾಕರ್ (82ವ) ಅವರು ಹೃದಯಘಾತದಿಂದ ಎ.19ರಂದು ನಿಧನರಾದರು.

ಮೂಲತಃ ಬೆಳ್ತಂಗಡಿ ತಾಲೂಕಿನ ಮರೋಡಿ ನಿವಾಸಿಯಾಗಿದ್ದು, ಕಾರ್ಕಳದಲ್ಲಿ ನೆಲೆಸಿದ್ದರು. ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಕ್ಕೆ ವಿಶೇಷವಾಗಿ ಸಹಕಾರ ನೀಡುತ್ತಿದ್ದರು.

ಮೃತರು ಓರ್ವೆ ಪುತ್ರಿ ಸರಳ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಶಾಸಕ ಹರೀಶ್ ಪೂಂಜ, ಮಾಜಿ ಸಚಿವ ಅಭಯಚಂದ್ರ ಜೈನ್, ಬಿಜೆಪಿ ವಕ್ತಾರ ಜಯಂತ್ ಕೋಟ್ಯಾನ್, ಪೆರಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್‌ ಕೆ. ಕಾಶಿಪಟ್ಣ, ಹಿರಿಯರಾದ ಹೇಮರಾಜ್ ಬೆಳ್ಳಿಬೀಡು, ಮರೋಡಿ ಗ್ರಾ‌.ಪಂ. ಮಾಜಿ ಅಧ್ಯಕ್ಷ ರತ್ನಾಕರ ಬುಣ್ಣನ್, ಪದ್ಮಶ್ರೀ ಜೈನ್ ಮೊದಲಾದವರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

Related posts

ಶುಭ -ವಿವಾಹ
ಚಿ || ಸುದಿನ ಕುಮಾರ – ಚಿ || ಸೌ || ಪೂವಿ೯

Suddi Udaya

ಸೇವಾ ನಿವೃತ್ತಿಗೊಳ್ಳುತ್ತಿರುವ ಕಳಿಯ ಪ್ರಾ.ಕೃ.ಪ.ಸ.ಸಂಘದ ಮಾರಾಟ ಸಹಾಯಕ ಶಿವರಾಮ್ ನಾಯ್ಕ್ ರಿಗೆ ಬೀಳ್ಕೊಡುಗೆ

Suddi Udaya

ಉಜಿರೆ ಪೆರ್ಲ ಪ್ರಹ್ಲಾದ ನಗರದಿಂದ ಕಾಣೆಯಾದ ಪಿ.ಕೆ ಕೃಷ್ಣಪ್ಪರ ಪತ್ತೆಗೆ ಪೊಲೀಸರ ಮನವಿ

Suddi Udaya

ಕಲ್ಮಂಜ ಶ್ರೀ ಬದಿನಡೆ ಕ್ಷೇತ್ರದಲ್ಲಿ ಬ್ರಹ್ಮರ ಶಿಲೆ ಹಾಗೂ ನಾಗಶಿಲಾ ಬಿಂಬ ಪ್ರತಿಷ್ಠಾಪನೆ ಮತ್ತು ಕಲಶಾಭಿಷೇಕ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾಗಿ ಪ್ರಕಾಶ್ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಂ.ಎಂ ದಯಾಕರ್ ಆಯ್ಕೆ

Suddi Udaya

ಮೇಲಂತಬೆಟ್ಟು : ವಿದ್ಯುತ್ ಕೇಬಲ್ ನಲ್ಲಿ ಕಾಣಿಸಿಕೊಂಡ ಬೆಂಕಿ

Suddi Udaya
error: Content is protected !!