22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು: ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಸದಾನಂದ ಪೂಜಾರಿಯವರಿಗೆ ಸನ್ಮಾನ

ತೆಂಕಕಾರಂದೂರು: ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೆನ್ಲಾಕ್ ಆಸ್ಪತ್ರೆಯ ಖ್ಯಾತ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿಯವರನ್ನು ತೆಂಕಕಾರಂದೂರುವಿನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ನಾಗಾರತಿ ಯಕ್ಷಗಾನದ ಯಕ್ಷರಂಗ ವೇದಿಕೆಯಲ್ಲಿ ಎ 19ರಂದು ಗೌರವಿಸಿ, ಸನ್ಮಾನಿಸಲಾಯಿತು.

ಡಾ. ಸದಾನಂದ ಪೂಜಾರಿಯವರ ಸಾಧನೆ ಬಗ್ಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಮಾತನಾಡಿದರು.

ಈ ಸಂದರ್ಭದಲ್ಲಿ ಮಾಯಿಲಪ್ಪ ಪೂಜಾರಿ ದಂಪತಿ, ರಮಾನಾಥ ರೈ, ಶೀಲಾವತಿ ಲಿಂಗಪ್ಪ ಪೂಜಾರಿ, ಉದ್ಯಮಿ ಸಂತೋಷ್ ಹೆಗ್ಡೆ, ಮಾರುತಿ ನಿಲಯ,ಗುತ್ತಿಗೆದಾರ ರಫೀಕ್ ತೆಂಕಕಾರಂದೂರು, ಉದ್ಯಮಿ ಖಾಸಿಂ ಕಟ್ಟೆ, ವಿಷ್ಣು ಸಂಪಿಗೆತ್ತಾಯ ದಂಪತಿ, ಉದ್ಯಮಿ ಜಿನ್ನಪ್ಪ ಪೂಜಾರಿ ಕಾಪಿನಡ್ಕ, ಗೆಜ್ಜೆಗಿರಿ ಮೇಳದ ಮ್ಯಾನೇಜರ್ ನಿತಿನ್ ತೆಂಕಕಾರಂದೂರು, ವಿದ್ಯಾನಂದ ಅಂಗಡಿಬೆಟ್ಟು,ರಮಾನಂದ ಬೆಂಗಳೂರು, ಬೇಬಿ ಪೂಜಾರಿ ಪುಣ್ಕೆತ್ಯಾರು,ಲೀಲಾ ಜಗದೀಶ್ ಹಾಗೂ ಇತರರು ಉಪಸ್ಥಿತರಿದ್ದರು.

ಬಳಂಜ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಸದಾನಂದ ಸಾಲಿಯಾನ್ ಕಾರ್ಯಕ್ರಮ ನಿರೂಪಿಸಿ,ವಂದಿಸಿದರು.

Related posts

ಕೊಕ್ಕಡದ‌ಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರರವರ ಕಾರನ್ನು ಚುನಾವಣಾ ಅಧಿಕಾರಿಗಳಿಂದ ತಪಾಸಣೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya

ನಡ: ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಹೊಡೆದಾಟ: ಹಲವರು ಗಾಯ

Suddi Udaya

ಬೆಳ್ತಂಗಡಿ-ಹೆಬೆಬೈಲ್ ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿ ತಡೆಗೋಡೆ ಹಾಗೂ ವಿದ್ಯುತ್ ಕಂಬ

Suddi Udaya

ಎಸ್.ಡಿ.ಎಂ. ಪಿ.ಯು. ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಂದ ಕೈಗಾರಿಕಾ ಪ್ರದೇಶಗಳಿಗೆ ಭೇಟಿ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಒಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

Suddi Udaya
error: Content is protected !!