September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಸರಳ ಮೋಟಾರ್ಸ್ ಮಾಲಕ ಎಂ.ಕೆ. ರತ್ನಾಕರ್ ನಿಧನ

ಮರೋಡಿ ಬಂಡಸಾಲೆ ಅಂಗಡಿಬೆಟ್ಟು ನಿವಾಸಿ, ಸರಳ ಮೋಟಾರ್ಸ್ ಮಾಲಕರಾದ ಎಂ.ಕೆ ರತ್ನಾಕರ್ (82ವ) ಅವರು ಹೃದಯಘಾತದಿಂದ ಎ.19ರಂದು ನಿಧನರಾದರು.

ಮೂಲತಃ ಬೆಳ್ತಂಗಡಿ ತಾಲೂಕಿನ ಮರೋಡಿ ನಿವಾಸಿಯಾಗಿದ್ದು, ಕಾರ್ಕಳದಲ್ಲಿ ನೆಲೆಸಿದ್ದರು. ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಕ್ಕೆ ವಿಶೇಷವಾಗಿ ಸಹಕಾರ ನೀಡುತ್ತಿದ್ದರು.

ಮೃತರು ಓರ್ವೆ ಪುತ್ರಿ ಸರಳ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಶಾಸಕ ಹರೀಶ್ ಪೂಂಜ, ಮಾಜಿ ಸಚಿವ ಅಭಯಚಂದ್ರ ಜೈನ್, ಬಿಜೆಪಿ ವಕ್ತಾರ ಜಯಂತ್ ಕೋಟ್ಯಾನ್, ಪೆರಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್‌ ಕೆ. ಕಾಶಿಪಟ್ಣ, ಹಿರಿಯರಾದ ಹೇಮರಾಜ್ ಬೆಳ್ಳಿಬೀಡು, ಮರೋಡಿ ಗ್ರಾ‌.ಪಂ. ಮಾಜಿ ಅಧ್ಯಕ್ಷ ರತ್ನಾಕರ ಬುಣ್ಣನ್, ಪದ್ಮಶ್ರೀ ಜೈನ್ ಮೊದಲಾದವರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

Related posts

ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ “ಮುಸ್ಕಾನ್ ಕೌಸರ್” ರಿಗೆ ಬ್ಯಾರೀಸ್‌ ವೆಲ್‌ಫೇ‌ರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಆಡಳಿತ ಸಮಿತಿ ಮತ್ತು ಸಂಘ-ಸಂಸ್ಥೆಗಳ ಜಂಟಿ ಸಭೆ

Suddi Udaya

ಮಚ್ಚಿನ: ಪಾಲಡ್ಕದಲ್ಲಿ ನೂತನ ಅಂಗನವಾಡಿ ಕೇಂದ್ರದ ಲೋಕಾರ್ಪಣೆ

Suddi Udaya

ಉಜಿರೆ: ಹಳೆಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್ ಯಲ್ಲಿ ಸಂಭ್ರಮದ ಈದ್ ಮೀಲಾದ್ ಆಚರಣೆ

Suddi Udaya

ಕೊಕ್ರಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಸರಕಾರ ಆದೇಶ

Suddi Udaya

ಉಜಿರೆ ಗ್ರಾಮ ಪಂಚಾಯತಿಯಲ್ಲಿ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ

Suddi Udaya
error: Content is protected !!