22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಕಟ್ಟೆ: ಎಂಟು ಅಡಿ ಉದ್ದದ ಹೆಬ್ಬಾವು ಪತ್ತೆ

ಕಟ್ಟೆ: ಇಲ್ಲಿಯ ಪೆರಾಲ್ದಾರಕಟ್ಟೆ ನಿವಾಸಿ ಮಂಗಳೂರಿನ ನಮ್ಮ ಕುಡ್ಲ ಹೋಟೆಲ್‌ನ ಉದ್ಯೋಗಿ ಹರೀಶ್ ಸಾಲ್ಯಾನ್ ಎಂಬವರ


ತೋಟದಲ್ಲಿ ತೆಂಗಿನ ಬುಡಬಿಡಿಸುವ ಸಂದರ್ಭದಲ್ಲಿ ಸುಮಾರು ಎಂಟು ಅಡಿ ಉದ್ದದ ಹೆಬ್ಬಾವು ಪತ್ತೆಯಾಗಿತ್ತು. ಕಟ್ಟೆಯ ರಿಕ್ಷಾ ಚಾಲಕರು ಹಾಗೂ ಚೀಂಕ್ರ ಎಂಬವರು ಹೆಬ್ಬಾವನ್ನು ಹಿಡಿದು ನಂತರ ಕಾಪಿನಡ್ಕ ಪರಿಸರದ ಕಾಡಿಗೆ ಬಂದು ಬಿಟ್ಟರು. ವರದಿ: ಪ್ರಣಮ್ಯ ಗುರುವಾಯನಕೆರೆ

Related posts

ಉಜಿರೆ ಶ್ರೀ ಜನಾರ್ದನ ದೇವಸ್ಥಾನ ಜಾತ್ರೆ ಪ್ರಯುಕ್ತ ಮತ್ತು ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕ ಬ್ರಹ್ಮಕಲಶ ಪೂರ್ವಭಾವಿ ಸಭೆ

Suddi Udaya

ಉಜಿರೆ: ರೆಂಜಾಳ ಗೆಳಯರ ಬಳಗ ಹಾಗೂ ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ ರಚನೆ

Suddi Udaya

ಮಾಲಾಡಿ: ಜ್ವರದಿಂದ ಬಳಲಿ ಯುವಕ ಮೃತ್ಯು

Suddi Udaya

ಮಾ.7: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯಲ್ಲಿ “ದೈವರಾಜ ಗುಳಿಗ” ನೇಮೋತ್ಸವ

Suddi Udaya

ವಾಣಿ ಕಾಲೇಜ್ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಧರ್ಮಸ್ಥಳದಲ್ಲಿ 27ನೇ ವಷ೯ದ ಭಜನಾ ಕಮ್ಮಟ : 23 ಭಜನಾ ಮಂಡಳಿಗಳಿಗೆ ‘ಶ್ರೇಷ್ಠ ಭಜನಾ ಮಂಡಳಿ’ ಪುರಸ್ಕಾರ

Suddi Udaya
error: Content is protected !!