July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು: ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಸದಾನಂದ ಪೂಜಾರಿಯವರಿಗೆ ಸನ್ಮಾನ

ತೆಂಕಕಾರಂದೂರು: ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೆನ್ಲಾಕ್ ಆಸ್ಪತ್ರೆಯ ಖ್ಯಾತ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿಯವರನ್ನು ತೆಂಕಕಾರಂದೂರುವಿನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ನಾಗಾರತಿ ಯಕ್ಷಗಾನದ ಯಕ್ಷರಂಗ ವೇದಿಕೆಯಲ್ಲಿ ಎ 19ರಂದು ಗೌರವಿಸಿ, ಸನ್ಮಾನಿಸಲಾಯಿತು.

ಡಾ. ಸದಾನಂದ ಪೂಜಾರಿಯವರ ಸಾಧನೆ ಬಗ್ಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಮಾತನಾಡಿದರು.

ಈ ಸಂದರ್ಭದಲ್ಲಿ ಮಾಯಿಲಪ್ಪ ಪೂಜಾರಿ ದಂಪತಿ, ರಮಾನಾಥ ರೈ, ಶೀಲಾವತಿ ಲಿಂಗಪ್ಪ ಪೂಜಾರಿ, ಉದ್ಯಮಿ ಸಂತೋಷ್ ಹೆಗ್ಡೆ, ಮಾರುತಿ ನಿಲಯ,ಗುತ್ತಿಗೆದಾರ ರಫೀಕ್ ತೆಂಕಕಾರಂದೂರು, ಉದ್ಯಮಿ ಖಾಸಿಂ ಕಟ್ಟೆ, ವಿಷ್ಣು ಸಂಪಿಗೆತ್ತಾಯ ದಂಪತಿ, ಉದ್ಯಮಿ ಜಿನ್ನಪ್ಪ ಪೂಜಾರಿ ಕಾಪಿನಡ್ಕ, ಗೆಜ್ಜೆಗಿರಿ ಮೇಳದ ಮ್ಯಾನೇಜರ್ ನಿತಿನ್ ತೆಂಕಕಾರಂದೂರು, ವಿದ್ಯಾನಂದ ಅಂಗಡಿಬೆಟ್ಟು,ರಮಾನಂದ ಬೆಂಗಳೂರು, ಬೇಬಿ ಪೂಜಾರಿ ಪುಣ್ಕೆತ್ಯಾರು,ಲೀಲಾ ಜಗದೀಶ್ ಹಾಗೂ ಇತರರು ಉಪಸ್ಥಿತರಿದ್ದರು.

ಬಳಂಜ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಸದಾನಂದ ಸಾಲಿಯಾನ್ ಕಾರ್ಯಕ್ರಮ ನಿರೂಪಿಸಿ,ವಂದಿಸಿದರು.

Related posts

ಇಂದಬೆಟ್ಟು ಕೋಯನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ

Suddi Udaya

ನಡ: ಅರಣ್ಯ ಇಲಾಖೆ, ಗ್ರಾ.ಪಂ. ನಡ ಮತ್ತು ವಿಪತ್ತು ತಂಡದ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ಸುಲ್ಕೇರಿ ಹಿಂದೂರುದ್ರ ಭೂಮಿಗೆ ಶ್ರೀಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಸಿಲಿಕಾನ್ ಚೆಂಬರ್ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವಕ್ಕೆ ನವಶಕ್ತಿ ಶಶಿಧರ ಶೆಟ್ಟಿ ಬರೋಡ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಬಂಟೆರೆ ಕಲಾ ಪರ್ಬ ಆಚರಣೆ

Suddi Udaya
error: Content is protected !!