25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆಸರ್ಕಾರಿ ಇಲಾಖಾ ಸುದ್ದಿ

ಪ.ಜಾತಿ ಮತ್ತು ಪ.ಪಂಗಡದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಅರ್ಜಿ ಆಹ್ವಾನ

ಬೆಳ್ತಂಗಡಿ: ಸಮಾಜ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಕಲ್ಪಿಸಲು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಮೇ 4ರವರೆಗೆ ಸಮಾಜ ಕಲ್ಯಾಣ ಇಲಾಖೆಯ ಜಾಲತಾಣ (https://swdservices. karnataka.gov.in/Education Prestigious)ದಲ್ಲಿ ನೋಂದಾಯಿಸಬೇಕು. ನಂತರ ಅರ್ಜಿಯೊಂದಿಗೆ ದಾಖಲಾತಿಗಳನ್ನು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿಗೆ ಮೇ 5ರ ಸಂಜೆ 5.30ರೊಳಗೆ ಸಲ್ಲಿಸಬೇಕು.ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ, ವಾಣಿ ಆಂಗ್ಲ ಮಾಧ್ಯಮ ಶಾಲೆ, ಹಳೇಕೋಟೆ ಬೆಳ್ತಂಗಡಿ ಇವು ಪ್ರತಿಷ್ಠಿತ ಶಾಲೆಗಳಾಗಿವೆ.

Related posts

ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಶ್ರೀರಾಮ ನವಮಿ ಪ್ರಯುಕ್ತ ಮಠದ ಪಟ್ಟದ ದೇವರಿಗೆ ಪಂಚಾಮೃತ ಅಭಿಷೇಕ ರಾಮೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಹಾಗೂ ದ್ವಿತೀಯ ಚರಣ ಪರೀಕ್ಷೆ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನ ರೂ. 2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

Suddi Udaya

ರೂ. 1.10 ಕೋಟಿ ವೆಚ್ಚದ ಕೂಕ್ರಬೆಟ್ಟು ಪ್ರಾಥಮಿಕ ಶಾಲಾ ನೂತನ ಕಟ್ಟಡದ ಲೋಕಾರ್ಪಣೆ: ಸರ್ಕಾರಿ ಶಾಲೆಗಳಿಗೆ ಕೊಠಡಿಗಳನ್ನು ನಿರ್ಮಿಸುವ ವಿವೇಕ ಯೋಜನೆಯನ್ನು ಜಾರಿಗೆ ತನ್ನಿ ರಾಜ್ಯ ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಅನಾರೋಗ್ಯದಿಂದ ಬಳಲುತ್ತಿದ್ದ ಮೂರು ವರ್ಷದ ಹೆಣ್ಣು ಮಗು ಸಾವು

Suddi Udaya
error: Content is protected !!