September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಸರಳ ಮೋಟಾರ್ಸ್ ಮಾಲಕ ಎಂ.ಕೆ. ರತ್ನಾಕರ್ ನಿಧನ

ಮರೋಡಿ ಬಂಡಸಾಲೆ ಅಂಗಡಿಬೆಟ್ಟು ನಿವಾಸಿ, ಸರಳ ಮೋಟಾರ್ಸ್ ಮಾಲಕರಾದ ಎಂ.ಕೆ ರತ್ನಾಕರ್ (82ವ) ಅವರು ಹೃದಯಘಾತದಿಂದ ಎ.19ರಂದು ನಿಧನರಾದರು.

ಮೂಲತಃ ಬೆಳ್ತಂಗಡಿ ತಾಲೂಕಿನ ಮರೋಡಿ ನಿವಾಸಿಯಾಗಿದ್ದು, ಕಾರ್ಕಳದಲ್ಲಿ ನೆಲೆಸಿದ್ದರು. ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಕ್ಕೆ ವಿಶೇಷವಾಗಿ ಸಹಕಾರ ನೀಡುತ್ತಿದ್ದರು.

ಮೃತರು ಓರ್ವೆ ಪುತ್ರಿ ಸರಳ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಶಾಸಕ ಹರೀಶ್ ಪೂಂಜ, ಮಾಜಿ ಸಚಿವ ಅಭಯಚಂದ್ರ ಜೈನ್, ಬಿಜೆಪಿ ವಕ್ತಾರ ಜಯಂತ್ ಕೋಟ್ಯಾನ್, ಪೆರಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್‌ ಕೆ. ಕಾಶಿಪಟ್ಣ, ಹಿರಿಯರಾದ ಹೇಮರಾಜ್ ಬೆಳ್ಳಿಬೀಡು, ಮರೋಡಿ ಗ್ರಾ‌.ಪಂ. ಮಾಜಿ ಅಧ್ಯಕ್ಷ ರತ್ನಾಕರ ಬುಣ್ಣನ್, ಪದ್ಮಶ್ರೀ ಜೈನ್ ಮೊದಲಾದವರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

Related posts

ಜೆ ಸಿ ಐ ಕೊಕ್ಕಡ ಕಪಿಲ ಘಟಕದಿಂದ ಎಲ್.ಡಿ.ಎಂ.ಟಿ. ಯ ತರಬೇತಿ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಹೊರಂಗಣ ಜಲಾವೃತ

Suddi Udaya

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ-ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಯಿಂದ ಎಂ‌.ಜಿ ಶೆಟ್ಟಿಯವರಿಗೆ ನುಡಿನಮನ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಉಚಿತ ಯೋಗ ಶಿಬಿರಕ್ಕೆ ಚಾಲನೆ

Suddi Udaya

ನೆರಿಯಾ ಗ್ರಾಮದಲ್ಲಿ “ಮಲೆಕುಡಿಯ ಬುಡಕಟ್ಟು ಕುಟುಂಬಗಳೊಂದಿಗೆ ಶೈಕ್ಷಣಿಕ ವಿನಿಮಯ”

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ: 9 ನೇ ಗುರುತಿನಲ್ಲಿ ಪತ್ತೆಯಾಗದ ಕಳೇಬರದ ಅವಶೇಷ

Suddi Udaya
error: Content is protected !!