24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಸರಳ ಮೋಟಾರ್ಸ್ ಮಾಲಕ ಎಂ.ಕೆ. ರತ್ನಾಕರ್ ನಿಧನ

ಮರೋಡಿ ಬಂಡಸಾಲೆ ಅಂಗಡಿಬೆಟ್ಟು ನಿವಾಸಿ, ಸರಳ ಮೋಟಾರ್ಸ್ ಮಾಲಕರಾದ ಎಂ.ಕೆ ರತ್ನಾಕರ್ (82ವ) ಅವರು ಹೃದಯಘಾತದಿಂದ ಎ.19ರಂದು ನಿಧನರಾದರು.

ಮೂಲತಃ ಬೆಳ್ತಂಗಡಿ ತಾಲೂಕಿನ ಮರೋಡಿ ನಿವಾಸಿಯಾಗಿದ್ದು, ಕಾರ್ಕಳದಲ್ಲಿ ನೆಲೆಸಿದ್ದರು. ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಕ್ಕೆ ವಿಶೇಷವಾಗಿ ಸಹಕಾರ ನೀಡುತ್ತಿದ್ದರು.

ಮೃತರು ಓರ್ವೆ ಪುತ್ರಿ ಸರಳ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಶಾಸಕ ಹರೀಶ್ ಪೂಂಜ, ಮಾಜಿ ಸಚಿವ ಅಭಯಚಂದ್ರ ಜೈನ್, ಬಿಜೆಪಿ ವಕ್ತಾರ ಜಯಂತ್ ಕೋಟ್ಯಾನ್, ಪೆರಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್‌ ಕೆ. ಕಾಶಿಪಟ್ಣ, ಹಿರಿಯರಾದ ಹೇಮರಾಜ್ ಬೆಳ್ಳಿಬೀಡು, ಮರೋಡಿ ಗ್ರಾ‌.ಪಂ. ಮಾಜಿ ಅಧ್ಯಕ್ಷ ರತ್ನಾಕರ ಬುಣ್ಣನ್, ಪದ್ಮಶ್ರೀ ಜೈನ್ ಮೊದಲಾದವರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

Related posts

ನಡ ಗ್ರಾ.ಪಂ ಸದಸ್ಯೆಯಿಂದ ರಸ್ತೆ ದುರಸ್ತಿ ಕಾರ್ಯ

Suddi Udaya

ಎನ್.ಇ.ಟಿ. ನರ್ಸಿಂಗ್ ಕಾಲೇಜಿನಲ್ಲಿ ಬಿ.ಎಸ್.ಸಿ. ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗಿಸುವಿಕೆ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋಸ್ಕೋಪಿಕ್ ಸ್ಪೈನಲ್ ಸರ್ಜರಿ

Suddi Udaya

ಊರ ಸುಶೀಲ ಪೂಜಾರ್ತಿ ಇವರ ಮೂರನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಸೇವಾ ಯೋಜನೆ ಹಸ್ತಾಂತರ

Suddi Udaya

ಆರಂಬೋಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ಬಿರ್ವೆರ್ ಕುಡ್ಲದ ಸ್ಥಾಪಕ ,ಯುವ ನಾಯಕ ಉದಯ್ ಪೂಜಾರಿ ಬಳ್ಳಾಲ್ ಬಾಗ್ ಮತಪ್ರಚಾರ

Suddi Udaya

ರೋಟರಿ ಕ್ಲಬ್ : ನವೀಕೃತ ತಾಲೂಕು ಪಶು ಆಸ್ಪತ್ರೆಯ ಆಪರೇಷನ್ ಥಿಯೇಟರ್ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!