23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಏ.23: ಹುರುಂಬಿದೊಟ್ಟು ದೇವಾಲಯ ನಿರ್ಮಾಣದ ಶಿಲಾನ್ಯಾಸ-ವಿಜ್ಞಾಪನಾ ಪತ್ರ ಬಿಡುಗಡೆ

ಶಿರ್ಲಾಲು: ಶ್ರೀ ಮಹಾಲಿಂಗೇಶ್ವರ ಮತ್ತು ಸಿರಿಗಳ ದೇವಸ್ಥಾನ ಹುರುಂಬಿದೊಟ್ಟು ಇಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರ ದಿವ್ಯ ಉಪಸ್ಥಿತಿಯಲ್ಲಿ ಹಾಗೂ ತಂತ್ರಿಗಳಾದ ವೇ| ಮೂ| ಶ್ರೀಪಾದ ಪಾಂಗಣ್ಣಾಯರ ಪೌರೋಹಿತ್ಯದಲ್ಲಿ ದೇವಾಲಯ ನಿರ್ಮಾಣದ ಶಿಲಾನ್ಯಾಸ ಮತ್ತು ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮವು ಏ.23ರಂದು ನಡೆಯಲಿರುವುದು ಎಂದು ಅನುವಂಶೀಯ ಆಡಳಿತ ಮೊಕ್ತೇಸರ ಹರ್ಷ ಆರ್ ಜೈನ್ ಕಾಯರಡ್ಕ ಗುತ್ತು ತಿಳಿಸಿರುತ್ತಾರೆ.

ಈ ಸಂದರ್ಭದಲ್ಲಿ ಅರ್ಚಕ ಸೂರ್ಯನಾರಾಯಣ ರಾವ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪ್ರಕಾಶ್ ಜೈನ್ ಶ್ರೀ ಮಂದಾರ, ಹಿತ್ತಿಲು ಶಿರ್ಲಾಲು, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜೇಶ್ ಎನ್. ನೂಜಿಗೆ ಮನೆ, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು, ಊರ ಹತ್ತು ಸಮಸ್ತ ಭಕ್ತ ಬಾಂಧವರು ಉಪಸ್ಥಿತರಿರಲಿದ್ದಾರೆ.

Related posts

ಇಳಂತಿಲ ಗ್ರಾ.ಪಂ.ಅಧ್ಯಕ್ಷರಾಗಿ ವಸಂತ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya

ಕಲ್ಮಂಜ ಅಕ್ಷಯ ನಗರ ಗೆಳೆಯರ ಬಳಗದ ರಜತ ಸಂಭ್ರಮಾಚರಣೆ

Suddi Udaya

ಫೆಬ್ರವರಿ ತಿಂಗಳಲ್ಲಿ ತಾ.ಪಂ – ಜಿ.ಪಂ ಚುನಾವಣೆ: ಮೀಸಲಾತಿ ಪ್ರಕಟಣೆಯ ನಿರೀಕ್ಷೆ: ಆಯೋಗದ ಸಿದ್ಧತೆ

Suddi Udaya

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಉರುವಾಲುವಿನ ಸೀತಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ನಡ: ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!