July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಏ.23: ಹುರುಂಬಿದೊಟ್ಟು ದೇವಾಲಯ ನಿರ್ಮಾಣದ ಶಿಲಾನ್ಯಾಸ-ವಿಜ್ಞಾಪನಾ ಪತ್ರ ಬಿಡುಗಡೆ

ಶಿರ್ಲಾಲು: ಶ್ರೀ ಮಹಾಲಿಂಗೇಶ್ವರ ಮತ್ತು ಸಿರಿಗಳ ದೇವಸ್ಥಾನ ಹುರುಂಬಿದೊಟ್ಟು ಇಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರ ದಿವ್ಯ ಉಪಸ್ಥಿತಿಯಲ್ಲಿ ಹಾಗೂ ತಂತ್ರಿಗಳಾದ ವೇ| ಮೂ| ಶ್ರೀಪಾದ ಪಾಂಗಣ್ಣಾಯರ ಪೌರೋಹಿತ್ಯದಲ್ಲಿ ದೇವಾಲಯ ನಿರ್ಮಾಣದ ಶಿಲಾನ್ಯಾಸ ಮತ್ತು ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮವು ಏ.23ರಂದು ನಡೆಯಲಿರುವುದು ಎಂದು ಅನುವಂಶೀಯ ಆಡಳಿತ ಮೊಕ್ತೇಸರ ಹರ್ಷ ಆರ್ ಜೈನ್ ಕಾಯರಡ್ಕ ಗುತ್ತು ತಿಳಿಸಿರುತ್ತಾರೆ.

ಈ ಸಂದರ್ಭದಲ್ಲಿ ಅರ್ಚಕ ಸೂರ್ಯನಾರಾಯಣ ರಾವ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪ್ರಕಾಶ್ ಜೈನ್ ಶ್ರೀ ಮಂದಾರ, ಹಿತ್ತಿಲು ಶಿರ್ಲಾಲು, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜೇಶ್ ಎನ್. ನೂಜಿಗೆ ಮನೆ, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು, ಊರ ಹತ್ತು ಸಮಸ್ತ ಭಕ್ತ ಬಾಂಧವರು ಉಪಸ್ಥಿತರಿರಲಿದ್ದಾರೆ.

Related posts

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಗೇರುಕಟ್ಟೆಯ ಅದೀಲ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಪಡಂಗಡಿ: ಕಾಂಗ್ರೆಸ್ ಕಾರ್ಯಕರ್ತ ನಝೀರ್ ಬಿಜೆಪಿ ಸೇರ್ಪಡೆ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ದೀಪೋತ್ಸವ
ಸಾಮೂಹಿಕ ಗೋಪೂಜೆ – ಗೋ ನಂದಾರತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸಮಾಜ ಸೇವಕ ಚಾರ್ಮಾಡಿ ಹಸನಬ್ಬರವರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಸೇವೆಯ ಅಂಬುಲೆನ್ಸ್ ಜಿಲ್ಲಾ ಉಸ್ತುವಾರಿ ಸಚಿವರಿಂದ ಲೋಕಾರ್ಪಣೆ

Suddi Udaya

ನಿಡ್ಲೆ: ತಲೇಕಿ ಎಂಬಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya
error: Content is protected !!