23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಡೆನ್ನಾನ ಡೆನ್ನನ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಚತುರ್ಥ ಸ್ಥಾನ

ಬೆಳ್ತಂಗಡಿ: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಬಂಟ್ವಾಳ ಘಟಕ ಆತಿಥ್ಯದಲ್ಲಿ ಎ.19ರಂದು ಬಿಸಿ ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ನಡೆದ ಡೆನ್ನಾನ ಡೆನ್ನಾನ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ ಯುವವಾಹಿನಿ ಬೆಳ್ತಂಗಡಿ ಘಟಕವು ತನ್ನ ಅತ್ಯುತ್ತಮ ಕಲಾ ಪ್ರದರ್ಶನದೊಂದಿಗೆ ಚತುರ್ಥ ಸ್ಥಾನವನ್ನು ಪಡೆದುಕೊಂಡಿತು.

ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ನೇತೃತ್ವದಲ್ಲಿ ಭಾಗವಹಿಸಿದ ತಂಡಕ್ಕೆ ಚಲನಚಿತ್ರ ನಿರ್ದೇಶಕ ಸ್ಮಿತೇಶ್ ಎಸ್ ಬಾರ್ಯ ಹಾಗೂ ಕಾಮಿಡಿ ಕಿಲಾಡಿ ಖ್ಯಾತಿಯ ಅನೀಶ್ ಅಮೀನ್ ವೇಣೂರು ಇವರು ಕಥೆ ಹಾಗೂ ನಿರ್ದೇಶನ ನೀಡಿದರು. ತಂಡದಲ್ಲಿ ಒಟ್ಟು 35 ಜನ ಯುವವಾಹಿನಿ ಸದಸ್ಯರು ಭಾಗವಹಿಸಿ ತನ್ನ ಕಲಾ ಪ್ರತಿಭೆಯನ್ನು ಪ್ರಸ್ತುತಪಡಿಸಿದ್ದರು.

Related posts

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಮಾದಕ ವಸ್ತುಗಳ ವಿರೋಧಿ ದಿನಾಚರಣೆ

Suddi Udaya

ಕಿರುತೆರೆ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ ನಿರ್ದೇಶಕ ಅನುಬಂಧ ಆವಾರ್ಡ್-2023: ಮಂಗಳ ಗೌರಿ, ರಂಗನಾಯಕಿ, ಗೀತಾ, ಕೆಂಡಸಂಪಿಗೆ ಧಾರಾವಾಹಿ ನಿರ್ದೇಶನ

Suddi Udaya

ಪಿಲಾತಬೆಟ್ಟು ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಲಾಯಿಲ: ಪಡ್ಲಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ: ಅಧ್ಯಕ್ಷರಾಗಿ ಹರ್ಷಿತ್ ನಿನ್ನಿಕಲ್ಲು, ಕಾರ್ಯದರ್ಶಿ ವಿನಯ್, ಕೋಶಾಧಿಕಾರಿ ಹರೀಶ್ ಎಲ್.ಆಯ್ಕೆ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಕಾರುಗಳು ಮುಖಾಮುಖಿ ಡಿಕ್ಕಿ

Suddi Udaya

ಜ.23-24: ಎಸ್.ಡಿ.ಯಂ. ಕಾಲೇಜಿನಲ್ಲಿ ಜೀವ ವಿಜ್ಞಾನದ ಉದಯೋನ್ಮುಖ ಸಂಶೋಧನೆಗಳ ಕುರಿತು ರಾಷ್ಟ್ರೀಯ ಸಮ್ಮೇಳನ

Suddi Udaya
error: Content is protected !!