23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ತಮಿಳುನಾಡು ಚುನಾವಣೆ ಕರ್ತವ್ಯಕ್ಕೆ ತೆರಳಿದ ಬೆಳ್ತಂಗಡಿ ಘಟಕದ ಗೃಹರಕ್ಷಕರು

ಬೆಳ್ತಂಗಡಿ: ತಮಿಳುನಾಡು ರಾಜ್ಯದಲ್ಲಿ ಎ.23 ರಂದು ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬೆಳ್ತಂಗಡಿ ಘಟಕದ ಗೃಹರಕ್ಷಕದಳದ ಸೇಕ್ಷನ್ ಲೀಡರ್ ಚಾಕೋ ಕೆ‌.ಜೆ, ಜಗದೀಶ್, ಸುರೇಶ್ ಶೆಟ್ಟಿ, ಸುರೇಶ್.ಎನ್., ಲಕ್ಷಣ್ ನಾಯ್ಕ್, ಶುಭರತ್ನ, ಸುಜೀತ್ ಕೆ.ಎಸ್., ಸತೀಶ್, ನಾಂಕ 19 ರ ಮುಂಜಾನೆ ತಮಿಳುನಾಡು ಸರ್ಕಾರದ ಚುನಾವಣಾ ಆಯೋಗದ ವಿಶೇಷ ಬಸ್ಸಿನಲ್ಲಿ ತೆರಳಿ ದಿನಾಂಕ 23 ರಂದು ಕರ್ತವ್ಯದಲ್ಲಿ ಭಾಗವಹಿಸಿ ಎ.25 ರಂದು ಬೆಳ್ತಂಗಡಿಗೆ ವಾಪಸ್ ಆಗಲಿದ್ದಾರೆ ದ.ಕ ಜಿಲ್ಲೆಯಿಂದ 120 ಗೃಹರಕ್ಷಕರು ರಾಜ್ಯದಿಂದ ಎಂಟು ಸಾವಿರ ಗೃಹರಕ್ಷಕರು ತಮಿಳುನಾಡಿಗೆ ಚುನಾವಣೆ ಕರ್ತವ್ಯ ಕ್ಕೆ ತೆರಳಿದ್ದಾರೆ

Related posts

ಅರಣ್ಯ ಇಲಾಖೆ ಸಹಯೋಗದಲ್ಲಿ ರೈನಾಥಾನ್ ತಂಡದಿಂದ ವನಮಹೋತ್ಸವ ಹಾಗೂ ಬಿತ್ತೋತ್ಸವ ಕಾರ್ಯಕ್ರಮ

Suddi Udaya

ಮುಂಡಾಜೆ ಕಾಲೇಜು ಎನ್‌ಎಸ್‌ಎಸ್ ಶಿಬಿರ ಉದ್ಘಾಟನೆ

Suddi Udaya

ಜೂ.21: ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೆಳ್ತಂಗಡಿ ಮುರ ನಿವಾಸಿ ಬೈಕ್ ಸವಾರ ಗಂಭೀರ, ಬೈಕ್ ನಲ್ಲಿದ್ದ ಪುಟ್ಟ ಮಗು ಸ್ಥಳದಲ್ಲೇ ಮೃತ್ಯು

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya

ನಿಡ್ಲೆ ಆಯುಷ್ಮಾನ್ ಉಪ ಆರೋಗ್ಯ ಕೇಂದ್ರ ರಾಷ್ಟ್ರಮಟ್ಟದಲ್ಲಿ ಆಯ್ಕೆ

Suddi Udaya
error: Content is protected !!