July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ತಮಿಳುನಾಡು ಚುನಾವಣೆ ಕರ್ತವ್ಯಕ್ಕೆ ತೆರಳಿದ ಬೆಳ್ತಂಗಡಿ ಘಟಕದ ಗೃಹರಕ್ಷಕರು

ಬೆಳ್ತಂಗಡಿ: ತಮಿಳುನಾಡು ರಾಜ್ಯದಲ್ಲಿ ಎ.23 ರಂದು ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬೆಳ್ತಂಗಡಿ ಘಟಕದ ಗೃಹರಕ್ಷಕದಳದ ಸೇಕ್ಷನ್ ಲೀಡರ್ ಚಾಕೋ ಕೆ‌.ಜೆ, ಜಗದೀಶ್, ಸುರೇಶ್ ಶೆಟ್ಟಿ, ಸುರೇಶ್.ಎನ್., ಲಕ್ಷಣ್ ನಾಯ್ಕ್, ಶುಭರತ್ನ, ಸುಜೀತ್ ಕೆ.ಎಸ್., ಸತೀಶ್, ನಾಂಕ 19 ರ ಮುಂಜಾನೆ ತಮಿಳುನಾಡು ಸರ್ಕಾರದ ಚುನಾವಣಾ ಆಯೋಗದ ವಿಶೇಷ ಬಸ್ಸಿನಲ್ಲಿ ತೆರಳಿ ದಿನಾಂಕ 23 ರಂದು ಕರ್ತವ್ಯದಲ್ಲಿ ಭಾಗವಹಿಸಿ ಎ.25 ರಂದು ಬೆಳ್ತಂಗಡಿಗೆ ವಾಪಸ್ ಆಗಲಿದ್ದಾರೆ ದ.ಕ ಜಿಲ್ಲೆಯಿಂದ 120 ಗೃಹರಕ್ಷಕರು ರಾಜ್ಯದಿಂದ ಎಂಟು ಸಾವಿರ ಗೃಹರಕ್ಷಕರು ತಮಿಳುನಾಡಿಗೆ ಚುನಾವಣೆ ಕರ್ತವ್ಯ ಕ್ಕೆ ತೆರಳಿದ್ದಾರೆ

Related posts

ಮುಂಡಾಜೆ ಕಾಯರ್ತೋಡಿ ರಾಧಾ ಹೆಬ್ಬಾರ್‌ರವರ ತೋಟಕ್ಕೆ ನುಗ್ಗಿದ ನೇತ್ರಾವತಿ ನದಿ ನೀರು: 25 ಅಡಿಕೆ ಮರ ಹಾಗೂ 10 ರಬ್ಬರ್ ಮರ ಧರಾಶಾಯಿ

Suddi Udaya

ಶಿವಳ್ಳಿ ಸಮಾಜದ ಅರಸಿನಮಕ್ಕಿ ವಲಯದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಜಂಟಿ ಸಮಾವೇಶ

Suddi Udaya

ತೆಕ್ಕಾರು ವಲಯ ಕಾಂಗ್ರೆಸ್ ಸಮಿತಿ ಸಭೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ನ್ಯಾಯವಾದಿ ಮೇಲೆ ದಾಳಿ: ಹಿಂದೂ ಜನಜಾಗೃತಿ ಸಮಿತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

Suddi Udaya
error: Content is protected !!