July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ಶೇಕ್ ಮಹಮ್ಮದ್ ಆರಿಫ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

ಬೆಳ್ತಂಗಡಿ: ಉಜಿರೆ ಗ್ರಾಮ ಪಂಚಾಯತ್ ಸದಸ್ಯ, ಓಡಲ ಯು. ಮಹಮ್ಮದ್ ಶರೀಫ್ ಹಾಗೂ ಶ್ರೀಮತಿ ಹಸೀನಾ ಬಾನು ದಂಪತಿ ಪುತ್ರ ಶೇಕ್ ಮಹಮ್ಮದ್ ಆರಿಫ್ ರವರು ಜನವರಿ 2026 ರಲ್ಲಿ ಜರಗಿದ ಚಾರ್ಟರ್ಡ್ ಅಕೌಂಟೆಂಟ್ (ಸಿ ಎ) ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಇವರು ಬಿಕಾಂ ಪದವಿಯನ್ನು ಉಜಿರೆ ಎಸ್ ಡಿ ಎಮ್ ಕಾಲೇಜಿನಲ್ಲಿ ನಡೆಸಿ ಉನ್ನತ ದರ್ಜೆಯಲ್ಲಿ ಉತ್ತೀರ್ಣರಾಗಿದ್ದರು. ತಮ್ಮ ಸಿಎ ಆರ್ಟಿಕಲ್ ಶಿಪ್ ತರಬೇತಿಯನ್ನು ಬೆಂಗಳೂರಿನ ಆರ್ ನಟರಾಜನ್ ಅಂಡ್ ಕೋ ಸಂಸ್ಥೆಯಲ್ಲಿ ಪೂರೈಸಿ ಸಿಎ ಪದವಿಯನ್ನು ಪ್ರಥಮ ಪರೀಕ್ಷೆಯಲ್ಲೇ ಪೂರೈಸಿರುತ್ತಾರೆ. ಪ್ರಸ್ತುತ ಇವರು ಬೆಂಗಳೂರಿನ ಖ್ಯಾತ ಬಿಗ್ ಫೋರ್ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಮುಂಡಾಜೆ :ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ದ್ವಿಸಹಸ್ರ ಮದ್ಯವರ್ಜನ ಶಿಬಿರದ ಸಹಸ್ರಾರು ಮದ್ಯವರ್ಜಿತರ ಸಮಾವೇಶ

Suddi Udaya

ಭಾರಿ ಮಳೆಗೆ ಸುಲ್ಕೇರಿ ಅಣ್ಣು ಪೂಜಾರಿ ರವರ ಮನೆ ಸಂಪೂರ್ಣ ಹಾನಿ: ಸ್ಥಳಕ್ಕೆ ರಕ್ಷಿತ್ ಶಿವಾರಂ ಭೇಟಿ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಬಸದಿ ಅಭಿವೃದ್ಧಿಗೆ ಅನುದಾನ ಬಿಡುಗಡೆ: ಪ್ರತಾಪ್ ಸಿಂಹ ನಾಯಕ್ ರವರಿಗೆ ಆಡಳಿತ ಮಂಡಳಿಯಿಂದ ಅಭಿನಂದನೆ

Suddi Udaya

ಕೊಂಬಿನಡ್ಕ ಶಾಲೆಯಿಂದ ವರ್ಗಾವಣೆಗೊಂಡ ಮುಖ್ಯಶಿಕ್ಷಕಿಗೆ ಬೀಳ್ಕೊಡುಗೆ

Suddi Udaya

ಬಳ್ಳಮಂಜ : ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ: ಕಣ್ಮಣ ಸೆಳೆದ ಬ್ರಹ್ಮರಥೋತ್ಸವ

Suddi Udaya
error: Content is protected !!