September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ಶೇಕ್ ಮಹಮ್ಮದ್ ಆರಿಫ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

ಬೆಳ್ತಂಗಡಿ: ಉಜಿರೆ ಗ್ರಾಮ ಪಂಚಾಯತ್ ಸದಸ್ಯ, ಓಡಲ ಯು. ಮಹಮ್ಮದ್ ಶರೀಫ್ ಹಾಗೂ ಶ್ರೀಮತಿ ಹಸೀನಾ ಬಾನು ದಂಪತಿ ಪುತ್ರ ಶೇಕ್ ಮಹಮ್ಮದ್ ಆರಿಫ್ ರವರು ಜನವರಿ 2026 ರಲ್ಲಿ ಜರಗಿದ ಚಾರ್ಟರ್ಡ್ ಅಕೌಂಟೆಂಟ್ (ಸಿ ಎ) ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಇವರು ಬಿಕಾಂ ಪದವಿಯನ್ನು ಉಜಿರೆ ಎಸ್ ಡಿ ಎಮ್ ಕಾಲೇಜಿನಲ್ಲಿ ನಡೆಸಿ ಉನ್ನತ ದರ್ಜೆಯಲ್ಲಿ ಉತ್ತೀರ್ಣರಾಗಿದ್ದರು. ತಮ್ಮ ಸಿಎ ಆರ್ಟಿಕಲ್ ಶಿಪ್ ತರಬೇತಿಯನ್ನು ಬೆಂಗಳೂರಿನ ಆರ್ ನಟರಾಜನ್ ಅಂಡ್ ಕೋ ಸಂಸ್ಥೆಯಲ್ಲಿ ಪೂರೈಸಿ ಸಿಎ ಪದವಿಯನ್ನು ಪ್ರಥಮ ಪರೀಕ್ಷೆಯಲ್ಲೇ ಪೂರೈಸಿರುತ್ತಾರೆ. ಪ್ರಸ್ತುತ ಇವರು ಬೆಂಗಳೂರಿನ ಖ್ಯಾತ ಬಿಗ್ ಫೋರ್ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ ಯೋಜನೆ

Suddi Udaya

ಬೆಳ್ತಂಗಡಿ ತಾಲೂಕು ಭಂಡಾರಿ ಸಮಾಜ ಸಂಘ: ಅಧ್ಯಕ್ಷರಾಗಿ ಜಿ.ಎಸ್. ಪೂವಪ್ಪ ಭಂಡಾರಿ, ಕಾರ್ಯದರ್ಶಿಯಾಗಿ ಶೋಧನ್ ಡಿ.ಬಿ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಶಾಲೆ ಕಿರಿಯ-ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಮೊಗ್ರು : ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಯೋಗ ತರಬೇತಿಯಲ್ಲಿ ಮುಗೇರಡ್ಕ ವಿದ್ಯಾಭಿಮಾನಿಗಳು ಭಾಗಿ

Suddi Udaya
error: Content is protected !!