23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ಶೇಕ್ ಮಹಮ್ಮದ್ ಆರಿಫ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

ಬೆಳ್ತಂಗಡಿ: ಉಜಿರೆ ಗ್ರಾಮ ಪಂಚಾಯತ್ ಸದಸ್ಯ, ಓಡಲ ಯು. ಮಹಮ್ಮದ್ ಶರೀಫ್ ಹಾಗೂ ಶ್ರೀಮತಿ ಹಸೀನಾ ಬಾನು ದಂಪತಿ ಪುತ್ರ ಶೇಕ್ ಮಹಮ್ಮದ್ ಆರಿಫ್ ರವರು ಜನವರಿ 2026 ರಲ್ಲಿ ಜರಗಿದ ಚಾರ್ಟರ್ಡ್ ಅಕೌಂಟೆಂಟ್ (ಸಿ ಎ) ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಇವರು ಬಿಕಾಂ ಪದವಿಯನ್ನು ಉಜಿರೆ ಎಸ್ ಡಿ ಎಮ್ ಕಾಲೇಜಿನಲ್ಲಿ ನಡೆಸಿ ಉನ್ನತ ದರ್ಜೆಯಲ್ಲಿ ಉತ್ತೀರ್ಣರಾಗಿದ್ದರು. ತಮ್ಮ ಸಿಎ ಆರ್ಟಿಕಲ್ ಶಿಪ್ ತರಬೇತಿಯನ್ನು ಬೆಂಗಳೂರಿನ ಆರ್ ನಟರಾಜನ್ ಅಂಡ್ ಕೋ ಸಂಸ್ಥೆಯಲ್ಲಿ ಪೂರೈಸಿ ಸಿಎ ಪದವಿಯನ್ನು ಪ್ರಥಮ ಪರೀಕ್ಷೆಯಲ್ಲೇ ಪೂರೈಸಿರುತ್ತಾರೆ. ಪ್ರಸ್ತುತ ಇವರು ಬೆಂಗಳೂರಿನ ಖ್ಯಾತ ಬಿಗ್ ಫೋರ್ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ನಡ ಸ.ಪ.ಪೂ. ಕಾಲೇಜಿನಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿವೇಕ ಜಾಗ್ರತ ಬಳಗದ ವತಿಯಿಂದ ಆದ್ಯಾತ್ಮಿಕ ಚಿಂತನ ವಿಚಾರ ಕಾರ್ಯಕ್ರಮ

Suddi Udaya

ಉಜಿರೆಯ ಸಿದ್ಧವನದಲ್ಲಿ ಶಂಕರ ಜಯಂತಿ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಶ್ರೇಷ್ಠ ಸಾಧನೆಗೆಪ್ರತಿಷ್ಠಿತ ಅರಸು ಪ್ರಶಸ್ತಿ -2025 ಪುರಸ್ಕಾರ

Suddi Udaya

ಧರ್ಮಸ್ಥಳದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಉದ್ದಿಮೆದಾರರ ಕಾರ್ಯಗಾರ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ಗುರುತಿಸಿದ ಹೊಸ ಸ್ಥಳದಲ್ಲಿ ಅವಶೇಷಗಳು ಪತ್ತೆ

Suddi Udaya
error: Content is protected !!