September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ತಮಿಳುನಾಡು ಚುನಾವಣೆ ಕರ್ತವ್ಯಕ್ಕೆ ತೆರಳಿದ ಬೆಳ್ತಂಗಡಿ ಘಟಕದ ಗೃಹರಕ್ಷಕರು

ಬೆಳ್ತಂಗಡಿ: ತಮಿಳುನಾಡು ರಾಜ್ಯದಲ್ಲಿ ಎ.23 ರಂದು ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬೆಳ್ತಂಗಡಿ ಘಟಕದ ಗೃಹರಕ್ಷಕದಳದ ಸೇಕ್ಷನ್ ಲೀಡರ್ ಚಾಕೋ ಕೆ‌.ಜೆ, ಜಗದೀಶ್, ಸುರೇಶ್ ಶೆಟ್ಟಿ, ಸುರೇಶ್.ಎನ್., ಲಕ್ಷಣ್ ನಾಯ್ಕ್, ಶುಭರತ್ನ, ಸುಜೀತ್ ಕೆ.ಎಸ್., ಸತೀಶ್, ನಾಂಕ 19 ರ ಮುಂಜಾನೆ ತಮಿಳುನಾಡು ಸರ್ಕಾರದ ಚುನಾವಣಾ ಆಯೋಗದ ವಿಶೇಷ ಬಸ್ಸಿನಲ್ಲಿ ತೆರಳಿ ದಿನಾಂಕ 23 ರಂದು ಕರ್ತವ್ಯದಲ್ಲಿ ಭಾಗವಹಿಸಿ ಎ.25 ರಂದು ಬೆಳ್ತಂಗಡಿಗೆ ವಾಪಸ್ ಆಗಲಿದ್ದಾರೆ ದ.ಕ ಜಿಲ್ಲೆಯಿಂದ 120 ಗೃಹರಕ್ಷಕರು ರಾಜ್ಯದಿಂದ ಎಂಟು ಸಾವಿರ ಗೃಹರಕ್ಷಕರು ತಮಿಳುನಾಡಿಗೆ ಚುನಾವಣೆ ಕರ್ತವ್ಯ ಕ್ಕೆ ತೆರಳಿದ್ದಾರೆ

Related posts

ಎಸ್ ಡಿ ಯಂ ಪಾಲಿಟೆಕ್ನಿಕ್ – ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಅಗರಿಯಲ್ಲಿ ಕೆಸರೊಡೊಂಜಿ ದಿನ ಬಂಟೆರ್ ಕಾರ್ಯಕ್ರಮ

Suddi Udaya

ಫೆ.5-6: ಶಿಬಾಜೆ ಶ್ರೀಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶತಚಂಡಿಕಾಯಾಗ ಮತ್ತು ನವೀಕೃತ ರಾಜಾಂಗಣದ ಲೋಕಾರ್ಪಣೆ

Suddi Udaya

ಶ್ರೀ ಕ್ಷೇ. ಧ. ಗ್ರಾ. ಯೋ. ವತಿಯಿಂದ ಮುಂಗಾರು ಯಾಂತ್ರಿಕ್ರತ ಭತ್ತ ಬೇಸಾಯ ಕ್ಕೆ ಚಾಲನೆ

Suddi Udaya

ಎಸ್.ಡಿ.ಎಂ ಕಾಲೇಜು : ‘ಎ.ಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ: ಅರ್ಹ ವಿದ್ಯಾರ್ಥಿನಿಗೆ ವಿದ್ಯಾರ್ಥಿ ವೇತನ ವಿತರಣೆ, ನಿವೃತ್ತ ಡಾ. ಭಾಸ್ಕರ್ ಹೆಗಡೆಯವರಿಗೆ‌ ಸನ್ಮಾನ

Suddi Udaya

ಮಂಗಳೂರು ವಿಭಾಗ ಸಹ ಪ್ರಭಾರಿಯಾಗಿ ಜಯಂತ್ ಕೋಟ್ಯಾನ್ ನೇಮಕ

Suddi Udaya
error: Content is protected !!