25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ತಮಿಳುನಾಡು ಚುನಾವಣೆ ಕರ್ತವ್ಯಕ್ಕೆ ತೆರಳಿದ ಬೆಳ್ತಂಗಡಿ ಘಟಕದ ಗೃಹರಕ್ಷಕರು

ಬೆಳ್ತಂಗಡಿ: ತಮಿಳುನಾಡು ರಾಜ್ಯದಲ್ಲಿ ಎ.23 ರಂದು ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬೆಳ್ತಂಗಡಿ ಘಟಕದ ಗೃಹರಕ್ಷಕದಳದ ಸೇಕ್ಷನ್ ಲೀಡರ್ ಚಾಕೋ ಕೆ‌.ಜೆ, ಜಗದೀಶ್, ಸುರೇಶ್ ಶೆಟ್ಟಿ, ಸುರೇಶ್.ಎನ್., ಲಕ್ಷಣ್ ನಾಯ್ಕ್, ಶುಭರತ್ನ, ಸುಜೀತ್ ಕೆ.ಎಸ್., ಸತೀಶ್, ನಾಂಕ 19 ರ ಮುಂಜಾನೆ ತಮಿಳುನಾಡು ಸರ್ಕಾರದ ಚುನಾವಣಾ ಆಯೋಗದ ವಿಶೇಷ ಬಸ್ಸಿನಲ್ಲಿ ತೆರಳಿ ದಿನಾಂಕ 23 ರಂದು ಕರ್ತವ್ಯದಲ್ಲಿ ಭಾಗವಹಿಸಿ ಎ.25 ರಂದು ಬೆಳ್ತಂಗಡಿಗೆ ವಾಪಸ್ ಆಗಲಿದ್ದಾರೆ ದ.ಕ ಜಿಲ್ಲೆಯಿಂದ 120 ಗೃಹರಕ್ಷಕರು ರಾಜ್ಯದಿಂದ ಎಂಟು ಸಾವಿರ ಗೃಹರಕ್ಷಕರು ತಮಿಳುನಾಡಿಗೆ ಚುನಾವಣೆ ಕರ್ತವ್ಯ ಕ್ಕೆ ತೆರಳಿದ್ದಾರೆ

Related posts

ಬೆಳ್ತಂಗಡಿ: ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ಹಾಗೂ ಹಸಿರೆಲೆ ಗೊಬ್ಬರ ಬೀಜ ದಾಸ್ತಾನು ಲಭ್ಯ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮ ಕಲಶೋತ್ಸವ

Suddi Udaya

ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ಹಳೆ ವಿದ್ಯಾರ್ಥಿ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರೀ ಸನ್ನಿಧಿಯಲ್ಲಿ ಧೃಡ ಕಲಶ ಹಾಗೂ ಅಭಿನಂದನಾ ಸಮಾರಂಭ

Suddi Udaya

ಬೆಂಗಳೂರಿನ ಸಪ್ನ ಪುಸ್ತಕ ಮಳಿಗೆಯಲ್ಲಿ ಪದ್ಮಲತಾ ಮೋಹನ್ ನಿಡ್ಲೆ ಅವರ ಕಾದಂಬರಿ ‘ಮೃತ್ಯು ಚುಂಬನ’ ಕೃತಿ ಬಿಡುಗಡೆ

Suddi Udaya
error: Content is protected !!