September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ಶೇಕ್ ಮಹಮ್ಮದ್ ಆರಿಫ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

ಬೆಳ್ತಂಗಡಿ: ಉಜಿರೆ ಗ್ರಾಮ ಪಂಚಾಯತ್ ಸದಸ್ಯ, ಓಡಲ ಯು. ಮಹಮ್ಮದ್ ಶರೀಫ್ ಹಾಗೂ ಶ್ರೀಮತಿ ಹಸೀನಾ ಬಾನು ದಂಪತಿ ಪುತ್ರ ಶೇಕ್ ಮಹಮ್ಮದ್ ಆರಿಫ್ ರವರು ಜನವರಿ 2026 ರಲ್ಲಿ ಜರಗಿದ ಚಾರ್ಟರ್ಡ್ ಅಕೌಂಟೆಂಟ್ (ಸಿ ಎ) ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಇವರು ಬಿಕಾಂ ಪದವಿಯನ್ನು ಉಜಿರೆ ಎಸ್ ಡಿ ಎಮ್ ಕಾಲೇಜಿನಲ್ಲಿ ನಡೆಸಿ ಉನ್ನತ ದರ್ಜೆಯಲ್ಲಿ ಉತ್ತೀರ್ಣರಾಗಿದ್ದರು. ತಮ್ಮ ಸಿಎ ಆರ್ಟಿಕಲ್ ಶಿಪ್ ತರಬೇತಿಯನ್ನು ಬೆಂಗಳೂರಿನ ಆರ್ ನಟರಾಜನ್ ಅಂಡ್ ಕೋ ಸಂಸ್ಥೆಯಲ್ಲಿ ಪೂರೈಸಿ ಸಿಎ ಪದವಿಯನ್ನು ಪ್ರಥಮ ಪರೀಕ್ಷೆಯಲ್ಲೇ ಪೂರೈಸಿರುತ್ತಾರೆ. ಪ್ರಸ್ತುತ ಇವರು ಬೆಂಗಳೂರಿನ ಖ್ಯಾತ ಬಿಗ್ ಫೋರ್ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಗುರುವಾಯನಕೆರೆ ಎಕ್ಸೆಲ್ ವಿಜ್ಞಾನ ಪ.ಪೂ. ಕಾಲೇಜಿಗೆ ಶೇ. 99.76 ಫಲಿತಾಂಶ: 254 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್

Suddi Udaya

ಸಂಬೋಳ್ಯದ ಸುಮಂತ್ ಸಾವಿನ ಬಗ್ಗೆ ವದಂತಿಗಳಿಗೆ ಕಿವಿಗೊಡಬೇಡಿ: ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ ಪತ್ರಿಕಾ ಹೇಳಿಕೆ

Suddi Udaya

ಲಾಯಿಲ ರಾಘವೇಂದ್ರ ಮಠದಲ್ಲಿ ದೃಢಕಲಶ ಉತ್ಸವ

Suddi Udaya

ಬೆಳ್ತಂಗಡಿ ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ 28ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸಂಭ್ರಮದ ಪ್ರತಿಭಾ ದಿನಾಚರಣೆ

Suddi Udaya

ಎಸ್.ಡಿ.ಎಮ್. ಪ.ಪೂ. ಕಾಲೇಜಿನಲ್ಲಿ, ಸ್ಪರ್ಧಾತ್ಮಕ ತರಗತಿಗಳ ಉದ್ಘಾಟನೆ

Suddi Udaya
error: Content is protected !!