25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯಿಂದ ಬಿಎಲ್ಎ 2 ಹಾಗೂ ಪಕ್ಷದ ಮುಖಂಡರುಗಳಿಗೆ ಎಸ್‌ಐಆರ್, ವೋಟ್ ಮ್ಯಾಪಿಂಗ್ ಬಗ್ಗೆ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ವತಿಯಿಂದ ಬಿಎಲ್ಎ 2 ಹಾಗೂ ಪಕ್ಷದ ಮುಖಂಡರುಗಳಿಗೆ SIR ಮತ್ತು ವೋಟ್ ಮ್ಯಾಪಿಂಗ್ ಬಗ್ಗೆ ಇಂದು ಗುರುವಾಯನಕೆರೆ ಎಫ್ ಎಮ್ ಗಾರ್ಡನ್ ಸಭಾಂಗಣದಲ್ಲಿ ತರಬೇತಿ ಮತ್ತು ಮಾಹಿತಿ ಕಾರ್ಯಾಗಾರ ನಡೆಯಿತು.

ಕಾರ್ಯಗಾರವನ್ನು ಉದ್ದೇಶಿಸಿ ಮಂಗಳೂರು ಮೆಸ್ಕಾಂ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಾತನಾಡಿದರು.

ತರಬೇತಿ ಮತ್ತು ಮಾಹಿತಿ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಎಚ್.ವಿ ವಾಸು, ಬೆಂಗಳೂರು ಮೋಹನ್ ಜಿ.ಕೆ, ಮೈಸೂರು ಸಂತೋಷ್‌.ಜಿ, ಬೆಂಗಳೂರು ನಿಜಾರ್‌ ಅಹಮ್ಮದ್, ಬೆಂಗಳೂರು ನಡೆಸಿಕೊಟ್ಟರು. ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷರಾದ ಸತೀಶ್ ಕೆ ಕಾಶಿಪಟ್ಟಣ ಸ್ವಾಗತಿಸಿ, ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಹಾಗೂ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಉಪಸ್ಥಿತರಿದ್ದರು . ಕಾರ್ಯಾಗಾರದಲ್ಲಿ, ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಗ್ರಾಮ ಸಮಿತಿ ಅಧ್ಯಕ್ಷರು, ಬೂತ್ ಅಧ್ಯಕ್ಷರು, ಬಿಎಲ್ಎ 2 ಗಳು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Related posts

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುವೆಟ್ಟು ಬೂತ್ ಸಂಖ್ಯೆ 117 ಮತ್ತು 118 ರ ಮತಗಟ್ಟೆಗೆ ಕ್ಯಾ| ಬ್ರಿಜೇಶ್ ಚೌಟ ಹಾಗೂ ಗಣೇಶ್ ಕಾರ್ಣಿಕ ಭೇಟಿ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಕ್ಷೇಮ ನಿಧಿ ಯೋಜನೆಯ 10 ನೇ ಸಹಾಯಧನ ಹಸ್ತಾಂತರ

Suddi Udaya

ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಅನುಮತಿ ನೀಡಲು ಪಡಂಗಡಿ ಜನಸ್ಪಂದನ ಸಭೆಯಲ್ಲಿ ಗ್ರಾಮಸ್ಥರು ಆಗ್ರಹ

Suddi Udaya

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿರುವ ಮರವನ್ನು ಸರಿಸಿ ದಾರಿಯನ್ನು ಸರಿಪಡಿಸುವಂತೆ ಸ್ಥಳೀಯರ ಒತ್ತಾಯ

Suddi Udaya
error: Content is protected !!