September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮಡಂತ್ಯಾರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು

ಮಡಂತ್ಯಾರು: ಮಡಂತ್ಯಾರು ಮಾರಿಗುಡಿ ಹಾರಬೆ ಕ್ರಾಸ್ ಬಳಿ ಏ.20ರಂದು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿಯಾಗಿದ್ದು ಇದರಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಸಾಲುಮರ ದೋಟ ಕೃಷ್ಣಪ್ಪ ಪೂಜಾರಿ(ವರ್ಷ) ಚಿಕಿತ್ಸೆ ಫಲಕಾರಿಯಾಗದೆ ಏ.21ರಂದು ನಿಧನರಾಗಿದ್ದಾರೆ.

ಮೃತರು ಪತ್ನಿ, ಓರ್ವ ಗಂಡು, ಓರ್ವೆ ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

Related posts

ನಿವೃತ್ತ ಸೇನಾಧಿಕಾರಿ ಕುಮಾರ ಸ್ವಾಮಿ ಮತ್ತು ಕ್ಯಾಂಪ್ಕೊ ಕಂಪೆನಿಯ ಹಿರಿಯ ಮೇನೇಜರ್‌‌, ‌ನಿವೃತ್ತ ಸುಭೇದಾರ್‌ ರಂಗನಾಥ್ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಾಲಯಕ್ಕೆ ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆ ಹಾಗೂ ಪಾಲೇದು ಸ. ಹಿ. ಪ್ರಾ. ಶಾಲೆಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ

Suddi Udaya

ನಿಡ್ಲೆ: ಕೃಷಿಕ ಭೀಮ ಭಟ್ ಹೃದಯಾಘಾತದಿಂದ ನಿಧನ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!