July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

ಉರುವಾಲು: 2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಾಜರಾದ ಎಲ್ಲಾ 10 ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿ ಶಾಲೆಗೆ ಶೇ.100 ಫಲಿತಾಂಶ ಪಡೆದಿದೆ.

ಸಹನಾ ರಾವ್ (620) ಪ್ರಥಮ ಸ್ಥಾನ, ಕು.ನಿಧಿ ಬಾರ್ಯ (599) ದ್ವಿತೀಯ ಸ್ಥಾನ, ಇಂಚರ (576) ತೃತೀಯ ಸ್ಥಾನ ಪಡೆದು ಅಮೋಘ ಸಾಧನೆ ಮಾಡಿ ಶಾಲೆಗೆ ಹೆಮ್ಮೆ ತಂದಿರುತ್ತಾರೆ. ವಿಶಿಷ್ಟ ಶ್ರೇಣಿಯಲ್ಲಿ ಒಟ್ಟು 6 ಹಾಗೂ ಪ್ರಥಮ ಶ್ರೇಣಿಯಲ್ಲಿ 4 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದ ಹಾಗೂ ಸೇವಾ ಸಮಿತಿಯವರು ಶುಭ ಹಾರೈಸಿದರು.

Related posts

ಯುವ ಸಾಹಿತಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವಿಶ್ವ ದಾಖಲೆ ಗೌರವ

Suddi Udaya

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಣಿಯೂರು ನಿವೃತ್ತ ಶಿಕ್ಷಕಿ ಹರ್ಷಲಾರವರಿಗೆ ಕ್ಲಸ್ಟರ್ ವತಿಯಿಂದ ಸನ್ಮಾನ

Suddi Udaya

ನಾಳ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಮಚ್ಚಿನ: ಕುಕ್ಕಿಲದಲ್ಲಿ ಗುಡ್ಡ ಕುಸಿದು ಮನೆ ಹಾಗೂ ಹಟ್ಟಿಗೆ ಸಂಪೂರ್ಣ ಹಾನಿ

Suddi Udaya

ಉಜಿರೆ: ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ಭೂಮಿ ಹುಣ್ಣಿಮೆ ಆಚರಣೆ

Suddi Udaya
error: Content is protected !!