22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್ಸೆಸ್ಸೆಲ್ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

ಬೆಳ್ತಂಗಡಿ: ಕಳೆದ ಮಾರ್ಚ್/ಏಪ್ರಿಲ್ 2026 ರಲ್ಲಿ ನಡೆದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಶೇ.100 ಫಲಿತಾಂಶ ಪಡೆದುಕೊಂಡಿದೆ.

ಪರೀಕ್ಷೆಗೆ ಹಾಜರಾದ 100 ವಿದ್ಯಾರ್ಥಿಗಳಲ್ಲಿ 100 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ. 48 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 50 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಕು. ಪ್ರಾಪ್ತಿ ಎಂ ಗೌಡ 620 ಅಂಕದೊಂದಿಗೆ ಶಾಲೆಗೆ ಪ್ರಥಮ ಸ್ಥಾನ ಮತ್ತು ರಾಜ್ಯಕ್ಕೆ 6ನೇ ಸ್ಥಾನ, ಮಾ. ಅಭಿಲಾಷ್ ಬಾನಪ್ಪ ಗೌಡ್ರ 613 ಅಂಕಗಳೊAದಿಗೆ ಶಾಲೆಗೆ ದ್ವಿತೀಯ ಮತ್ತು ಕು. ಶರಣ್ಯ ಜೆ ಶೆಟ್ಟಿ 610 ಅಂಕಗಳೊಂದಿಗೆ ಶಾಲೆಗೆ ತೃತೀಯ ಸ್ಥಾನ ಪಡೆದಿರುತ್ತಾರೆ.

ಸಿಂಚನ ಬಿ 609, ಅನನ್ಯ ಆರ್ ಶೆಟ್ಟಿ 607, ದಿಯಾ ಎಂ ಕೋಟ್ಯಾನ್ 607, ಚರಿತ್ರ 606, ಕುಶನ್ ಪಿ 601, ಅಕ್ಷರ ಹರೀಶ್ ಶೆಟ್ಟಿ 600 ಅಂಕಗಳನ್ನು ಪಡೆದಿರುತ್ತಾರೆ.

Related posts

ಕೊಕ್ಕಡ: ರಾಮ ಸೇವಾ ಮಂದಿರದ ಪಾಕಶಾಲೆಯ ಕಾಮಗಾರಿಗೆ ರಾಘವೇಂದ್ರ ನಾಯಕ್ ಬರ್ಗುಳ ರಿಂದ ರೂ. 1 ಲಕ್ಷ ದೇಣಿಗೆ

Suddi Udaya

ಡಿ.10: ಕರಾಯದಲ್ಲಿ ವಿದ್ಯುತ್ ನಿಲುಗಡೆ

Suddi Udaya

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಪರವಾಗಿ ಕರ್ನಾಟಕದ ಬಂಧುಗಳೊಂದಿಗೆ ನಡೆದ ಕರ್ನಾಟಕ ಸಮಾಜ ಸಮ್ಮೇಳನದಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ, ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಭಾಗಿ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆ

Suddi Udaya

ಕೊಕ್ಕಡ: ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕ ಉದ್ಘಾಟನೆ

Suddi Udaya

ಜೆಸಿಐ ಮಡಂತ್ಯಾರಿನ ಪದಗ್ರಹಣ ಸಮಾರಂಭ

Suddi Udaya
error: Content is protected !!