22.6 C
ಪುತ್ತೂರು, ಬೆಳ್ತಂಗಡಿ
July 23, 2026
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಏ.26: ಅಳದಂಗಡಿಯಲ್ಲಿ ಕಟ್ಟೂರು ಕಾಂಕ್ರೀಟ್ ಪ್ರಾಡಕ್ಟ್ಸ್ ಶುಭಾರಂಭ

ಅಳದಂಗಡಿ: ಇಲ್ಲಿಯ ಶ್ರೀ ಗೌರೀಶ್ವರ ಆವರಣದಲ್ಲಿ “ಕಟ್ಟೂರು ಕಾಂಕ್ರೀಟ್ ಪ್ರಾಡಕ್ಟ್ಸ್ ಅತ್ಯುತ್ತಮ ಗುಣಮಟ್ಟದ ಸಾಲಿಡ್ ಬ್ಲಾಕ್‌ಗಳು, ಕಂಪೌಂಡ್ ವಾಲ್‌ಗಳು,ಕಾಂಕ್ರೀಟ್ ಕಂಬಗಳು, ಮತ್ತು ಇತರ ಕಾಂಕ್ರೀಟ್ ಉತ್ಪನ್ನಗಳ ತಯಾರಿಕಾ ಕಾರ್ಖಾನೆಯ ಉದ್ಘಾಟನಾ ಸಮಾರಂಭವು ಏ.26ರಂದು ಜರುಗಲಿದೆ ಎಂದು ಸಂಸ್ಥೆಯ ಪಾಲುದಾರರಾದ ಅವನೀಶ ಕಟ್ಟೂರು, ಬಿ.ಇ. ಮತ್ತು ಅನುರುದ್ಧ ಕಟ್ಟೂರು, ಬಿ.ಇ.(ಸಿವಿಲ್) ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕಾಂಕ್ರೀಟ್ ಸಾಲಿಡ್ ಬ್ಲಾಕ್ಸ್ 4″, 6″, 8″,ಕಾಂಕ್ರೀಟ್ ಕಂಪೌಂಡ್ ವಾಲ್,ಕಾಳುಮೆಣಸು ಕಂಬ,ಬೇಲಿ ಕಂಬ ಮತ್ತು ಇತರ ಕಾಂಕ್ರೀಟ್ ಉತ್ಪನ್ನಗಳನ್ನು ಲೋಡೀಂಗ್ ಮತ್ತು ಅನ್ಲೋಡಿಂಗ್ ಸೌಲಭ್ಯ ಇರುವ ಕ್ರೇನ್ ಮೂಲಕ ಡೆಲಿವರಿ ಮಾಡಲಾಗುತ್ತದೆ ಎಂದವರು ತಿಳಿಸಿದ್ದಾರೆ.

ಉಜಿರೆ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡುವೆಟ್ನಾಯ ಉದ್ಘಾಟನೆಯನ್ನು ನೆರವೇರಿಸಲಿರುವರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಭಾಗವಹಿಸಲಿರುವರು.

ಉದ್ದಿಮೆಯ ವಿಶೇಷತೆಗಳು:
ಕಾಂಕ್ರೀಟ್ ಸಾಲಿಡ್ ಬ್ಲಾಕುಗಳನ್ನು ಮೊದಲನೇ ಮಹಡಿಗೆ ಲಾರಿಯಿಂದ ನೇರವಾಗಿ ಸ್ವಯಂಚಾಲಿತ ಯಂತ್ರದ ಮೂಲಕ ಇಡುವುದು.ಅತ್ಯಾಧುನಿಕ ರೀತಿಯಲ್ಲಿ ತಯಾರಿಸಿ ಕ್ಯೂರಿಂಗ್ ಮಾಡಲಾದ ಕಂಪೌಂಡ್ ವಾಲ್ಗಳನ್ನು ಅಳವಡಿಸಿಕೊಡುವುದು.ವೈಜ್ಞಾನಿಕ ರೀತಿಯಲ್ಲಿ ಕಾಳುಮೆಣಸು ಬೆಳೆಯಲು ಕಾಂಕ್ರೀಟ್ ಕಂಬಗಳನ್ನು ಅಳವಡಿಸಿಕೊಡುವುದು.ಬೇಲಿ ಕಂಬಗಳು, “ವೈ” ಕಂಬಗಳು, ಟಾಯ್ಲೆಟ್ ಪಿಟ್‌ಗಳು, ಲಿಂಟಲ್‌ಗಳು, ವಾಸ್ತು ರೀತಿಯಲ್ಲಿ ತುಳಸಿಕಟ್ಟೆ ಮತ್ತು ಇತರೇ ಕಾಂಕ್ರೀಟ್ ಉತ್ಪನ್ನಗಳನ್ನು ತಯಾರಿಸಿ ಕೊಡುವುದು.

Related posts

ಗುರುವಾಯನಕೆರೆ: ನಿಸರ್ಗ ಆರ್ಕೇಡ್ ನ ಲೋಕಾರ್ಪಣೆ ಹಾಗೂ ಮನೆಯ ಗೃಹಪ್ರವೇಶ

Suddi Udaya

ಬಳಂಜ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಆಯ್ಕೆ

Suddi Udaya

ತೋಟತ್ತಾಡಿ: ನದಿಗೆ ಸ್ನಾನಕ್ಕೆ ತೆರಳಿದ ಜೈಸನ್ ಪಿ.ಎಂ ರವರ ಶವ ಪತ್ತೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಪಕ್ಕಳ ಭೇಟಿ

Suddi Udaya

ತಾಲೂಕು ಮಟ್ಟದ ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!