26.9 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಜಾರಿಗೆಬೈಲಿನಲ್ಲಿ ದ್ವಿಚಕ್ರ ವಾಹನ ಅಪಘಾತ

ಬೆಳ್ತಂಗಡಿ: ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆಯ ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಮಸೀದಿ ಬಳಿ ದ್ವಿಚಕ್ರ ವಾಹನವೊಂದು ಅಪಘಾತವಾದ ಘಟನೆ ಏ.23ರಂದು ತಡರಾತ್ರಿ ನಡೆದಿದೆ.

ದ್ವಿಚಕ್ರ ವಾಹನವೊಂದು ಅದರ ಚಾಲಕನು ಗುರುವಾಯನಕೆರೆ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಅತೀ ವೇಗದಿಂದ ಚಲಾಯಿಸಿಕೊಂಡು ಬರುತ್ತಿದ್ದಾಗ ಈ ಅಪಘಾತವಾಗಿದೆ. ತಕ್ಷಣ ಸ್ಥಳೀಯರು ಸೇರಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದೆ.

Related posts

ಬಳಂಜ ದೇವಸ್ಥಾನದ ಜಾತ್ರಾ ಮಹೋತ್ಸವ, ದೇವರ ದರ್ಶನ ಬಲಿ ಉತ್ಸವ, ನೂರಾರು ಭಕ್ತರು ಭಾಗಿ

Suddi Udaya

ಧರ್ಮಸ್ಥಳ: “ಮಂಜೂಷಾ” ವಸ್ತುಸಂಗ್ರಹಾಲಯಕ್ಕೆ ಸೇರ್ಪಡೆಗೊಂಡ “ ಜೈಬಾಲಾಜಿ” ಹಾಯಿದೋಣಿ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಧಾತ್ರಿ ಪಿ ನಾಲ್ಕೂರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಬುರುಡೆ ಪ್ರಕರಣ: ಸುಜಾತ ಭಟ್ ಗೆ ವಿಚಾರಣೆಗೆ ನೋಟಿಸ್ ಜಾರಿ

Suddi Udaya

ಗುಡ್ ಫ್ಯೂಚರ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ, ವಾರ್ಷಿಕ ಕ್ರೀಡಾಕೂಟ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya
error: Content is protected !!