23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ದೃಢಕಲಶ

ಪದ್ಮುಂಜ: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಎ.೨೩ ರಂದು ಗುರುವಾರ ದೇವಸ್ಥಾನದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ಕ್ಷೇತ್ರದಲ್ಲಿ ದೃಢಕಲಶ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಬ್ರಹ್ಮಕಲಶದ ಯಶಸ್ಸಿಗೆ ಕಾರಣಕರ್ತರಾದ ಸ್ವಯಂಸೇವಕರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಅನುವಂಶೀಯ ಮೊಕ್ತೇಸರರಾದ ಚಿದಾನಂದ್ ರಾವ್ ಕೊಲ್ಲಾಜೆ, ಆಡಳಿತ ಮಂಡಳಿ ಅಧ್ಯಕ್ಷ ಸದಾನಂದ ಮೇಲಾಂಟ ಮೋಗೆರೋಡಿ, ಕಾರ್ಯದರ್ಶಿ ಜಿತೇಶ್ ಜೈನ್ ಅಡೆಂಜ, ಕೋಶಾಧಿಕಾರಿ ರಕ್ಷಿತ್ ಶೆಟ್ಟಿ ಪಣೆಕ್ಕÀರ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶಿವಶಂಕರ್ ನಾಯಕ್, ಬ್ರಹ್ಮಕಲಶೋತ್ಸವ ಅಧ್ಯಕ್ಷ ವಿಠ್ಠಲ್ ಶೆಟ್ಟಿ ಕೊಲ್ಲೊಟ್ಟು, ಕಾರ್ಯಧ್ಯಕ್ಷ ನಾರಾಯಣ ಗೌಡ ಮುಚ್ಚೂರು, ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ ಮಲೆಂಗಲ್ಲು, ಕೋಶಾಧಿಕಾರಿ ಉದಯ ಕುಮಾರ್ ಮೇಲಾಂಟ ಮೊಗರೋಡಿ, ಸಹಿತ ಮೊದಲಾದವರು ಉಪಸ್ಥಿತರಿದ್ದರು. ನವೀನ್ ಕೆ.ಪಿ. ಮತ್ತು ಶೋಭಾ ಪಿ.ಎಸ್. ಕಾರ್ಯಕ್ರಮ ನಿರೂಪಿಸಿದರು.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಗೋಳಿಯಂಗಡಿ ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ವಿವಾಹ ಕಾರ್ಯಕ್ರಮ

Suddi Udaya

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮ ಜಯಂತಿ

Suddi Udaya

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ – ಕನ್ನಡ ಸಾಹಿತ್ಯದ ಪ್ರಕಾರಗಳು ಮತ್ತು ಸಾಹಿತ್ಯ ಬರವಣಿಗೆಯ ಕಾರ್ಯಾಗಾರ

Suddi Udaya

ಕಳೆಂಜ: ಕಾಯರ್ತಡ್ಕ ವಿಶ್ವನಾಥ ಗೌಡ ರವರ ಮನೆಯಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya

ಕಲ್ಮಂಜ: ಸತ್ಯನಪಲ್ಕೆ ಎಂಬಲ್ಲಿ ಸೇತುವೆ ಮೇಲೆ ಬಿದ್ದ ಬೃಹತ್ ಗಾತ್ರದ ಮರ: ಗ್ರಾಮಸ್ಥರಿಂದ ತೆರವು ಕಾರ್ಯ

Suddi Udaya
error: Content is protected !!