26.9 C
ಪುತ್ತೂರು, ಬೆಳ್ತಂಗಡಿ
April 24, 2026
ಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಎಸ್ಸೆಸ್ಸೆಲ್ಸಿಯಲ್ಲಿ ಅತ್ಯುತ್ತಮ  ಫಲಿತಾಂಶ

ಕಕ್ಯಪದವು: 2025 -26 ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ವಿಭಾಗದ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ಬಂದಿರುತ್ತದೆ. ವಿದ್ಯಾರ್ಥಿನಿಯಾದ ದೀಪ್ತಿ ಕೆ 614 ಅಂಕಗಳನ್ನು  ಪಡೆದು ರಾಜ್ಯಕ್ಕೆ 11ನೇ ಸ್ಥಾನ ಹಾಗೂ ಶಾಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ಮಹಮ್ಮದ್‌ ಶಾಹಿಲ್ ಬಿ 599 ಅಂಕಗಳನ್ನು  ಪಡೆದು ಶಾಲೆಗೆ ದ್ವಿತೀಯ ಸ್ಥಾನ, ಮನಸ್ವಿನಿ ಕೆ 598 ಅಂಕಗಳನ್ನು ಪಡೆದು ಶಾಲೆಗೆ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.   ಒಟ್ಟಾರೆ 16 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಯಲ್ಲಿ, 21 ವಿದ್ಯಾರ್ಥಿಗಳು ಪ್ರಥಮ  ಶ್ರೇಣಿಯಲ್ಲಿ 04 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ 03 ವಿದ್ಯಾರ್ಥಿಗಳು ತೃತೀಯ ಶ್ರೇಣಿ  ಪಡೆದು ತೇರ್ಗಡೆಗೊಂಡಿರುತ್ತಾರೆ.

Related posts

ನಿಡ್ಲೆ: ಬರೆಂಗಾಯದಲ್ಲಿ ವನದುರ್ಗಾರಾಧನೆ, ವರ್ಷಾವಧಿ ನೇಮೋತ್ಸವ

Suddi Udaya

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಯಲ್ಲಿ ಗಿಡ ನೆಡುವ ಮೂಲಕ ಹುಟ್ಟುಹಬ್ಬ ಆಚರಣೆ

Suddi Udaya

ಉಜಿರೆ ಎಸ್‌.ಡಿ.ಎಂ. ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಸ್ಕಾರ್ಫ್ ದಿನಾಚರಣೆ

Suddi Udaya

ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಯ ನಿವೃತ್ತ ಮುಖ್ಯ ಶಿಕ್ಷಕ ಬಿ. ಸೋಮಶೇಖರ ಶೆಟ್ಟಿ ರವರಿಗೆ ಸ್ನೇಹ ಕೂಟ ಕಾರ್ಯಕ್ರಮ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಪಕ್ಕಳ ಭೇಟಿ

Suddi Udaya

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!