22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಏ.23-24: ಇಚ್ಚಿಲದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ-ಗುರುಮಂದಿರ ಲೋಕಾರ್ಪಣೆ

ಉಜಿರೆ: ಶ್ರೀ ಗುರುನಾರಾಯಣ ಮಂದಿರ ಸೇವಾ ಸಮಿತಿ ಶಿವಗಿರಿ ಇಚ್ಚಿಲ ಉಜಿರೆ, ಶ್ರೀ ಗುರುನಾರಾಯಣ ಸೇವಾ ಸಂಘ ಉಜಿರೆ ಇದರ ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ, ಕಲಶಾಭಿಷೇಕ,ಶ್ರೀ ನಾರಾಯಣ ಗುರುಮಂದಿರ ಲೋಕಾರ್ಪಣೆ ಹಾಗೂ ಶ್ರೀ ಗುರುಪೂಜೆ ಮತ್ತು ಶ್ರೀ ಸತ್ಯನಾರಾಯಣ ಪೂಜೆಯು ಏ.24ರಂದು ಜರುಗಲಿದೆ ಎಂದು ಶ್ರೀ ಗುರುನಾರಾಯಣ ಮಂದಿರ ಸೇವಾ ಸಮಿತಿ ಶಿವಗಿರಿ ಉಜಿರೆ ಇದರ ಅಧ್ಯಕ್ಷ ರವಿಕುಮಾರ್ ಬರಮೇಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಏ.23ರಂದು ಸಂಜೆ ತಂತ್ರಿವರ್ಯರು ಶ್ರೀ ಕೃಷ್ಣ ಗುರೂಜಿ ಧರ್ಮದರ್ಶಿಗಳು ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನ ಮಾಣಿಲ ಕುಕ್ಕಾಜೆ ಇವರ ಆಗಮನ ಪೂರ್ಣ ಕುಂಭ ಸ್ಚಾಗತ, ಆಚಾರ್ಯವರಣ ಸಾಮೂಹಿಕ ಪ್ರಾರ್ಥನೆ, ಪ್ರಸಾದ ಪರಿಗ್ರಹ, ಪ್ರಸಾದ ಶುಧಿ, ವಾಸ್ತು ಹೋಮ, ರಾಕ್ಷೋಘ್ನ ಹೋಮ, ವಾಸ್ತು ಬಲಿ, ರಾತ್ರಿ ಅನ್ನಸಂತರ್ಪಣೆ ನಡೆಯುವುದು.

ಏ.24ರಂದು ಬೆಳಿಗ್ಗೆ ಗಣಪತಿ ಹೋಮ, ಶ್ರೀ ಗುರುನಾರಾಯಣ ಸ್ವಾಮಿಯ ಪೀಠ ಪ್ರತಿಷ್ಠೆ, ಕಲಶಾಭಿಷೇಕ ಶ್ರಿ ನಾರಾಯಣ ಗುರುಗಳ ಛಾಯಚಿತ್ರ ಪ್ರತಿಷ್ಠೆ ಹಾಗೂ ಗುರುಮಂದಿರ ಉದ್ಘಾಟನೆ, ಗುರುಪೂಜೆ, ಸತ್ಯನಾರಾಯಣ ಪೂಜೆ, ವಿವಿಧ ತಂಡಗಳಿಂದ ಭಜನೆನ ಮಧ್ಯಾಹ್ನ ಅನ್ನಸಂತರ್ಪಣೆ ಜರಗುವುದು.

Related posts

ಮಾ.27: ಮುಳಿಯದಲ್ಲಿ ಡೈಮಂಡ್ ಫೆಸ್ಟ್-50,000ಕ್ಕಿಂತ ಹೆಚ್ಚಿನ ಮೌಲ್ಯದ ಖರೀದಿಗೆ ಗ್ಯಾರಂಟಿ ಗಿಫ್ಟ್

Suddi Udaya

ನಿಡ್ಲೆ: ಶ್ರೀ ದುರ್ಗಾ ಆಟೋ ವರ್ಕ್ಸ್ ನಲ್ಲಿ ಆಯುಧ ಪೂಜೆ

Suddi Udaya

ಅನುಗ್ರಹ ಟ್ರೈನಿಂಗ್ ಕಾಲೇಜು ಫೈರ್ ಅಂಡ್ ಸೇಫ್ಟಿ ವಿಭಾಗದ ವಿದ್ಯಾರ್ಥಿಗಳಿಂದ ಅಗ್ನಿಶಾಮಕ ಘಟಕಕ್ಕೆ ಶೈಕ್ಷಣಿಕ ಭೇಟಿ

Suddi Udaya

ಅಳದಂಗಡಿ ಸರ್ಕಾರಿ ಪ. ಪೂ. ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಕಂಪ್ಯೂಟರ್ ಸೈನ್ಸ್ ಗೆ ಅನುಮತಿ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘ ಅರಸಿನಮಕ್ಕಿಗೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮ ದೇವರು ರಾಮ ತಾರಕ ಹೋಮ ಪೂರ್ಣಹುತಿ ಕಾಲದಲ್ಲಿ ಅಗ್ನಿ ಮುಖದಲ್ಲಿ ಕಂಡು ಬಂದ ದೃಶ್ಯ

Suddi Udaya
error: Content is protected !!