September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಷ್ಟ್ರೀಯ ಸಾಂಸ್ಕ ತಿಕ ಪ್ರತಿಭಾಶೋಧ ವಿದ್ಯಾರ್ಥಿ ವೇತನಕ್ಕೆ ಶಿರ್ಲಾಲುವಿನ ಸಾನ್ವಿ ಸಾಲಿಯಾನ್ ಆಯ್ಕೆ

ಬೆಳ್ತಂಗಡಿ: ಭಾರತ ಸರಕಾರದ ಸಂಸ್ಕೃತಿ ಸಚಿವಾಲಯದಡಿ ಬರುವ ಸಾಂಸ್ಕೃತಿಕ ಸಂಪನ್ಮೂಲಗಳು ಮತ್ತು ತರಬೇತಿ ಕೇಂದ್ರ (ಸಿಸಿಆರ್‌ಟಿ) ನೀಡುವ ೨೦೨೫-೨೬ನೇ ಸಾಲಿನ ರಾಷ್ಟ್ರಮಟ್ಟದ ಸಾಂಸ್ಕೃತಿಕ ಪ್ರತಿಭಾ ಶೋಧ ವಿದ್ಯಾರ್ಥಿವೇತನ (ಸಿಟಿಎಸ್‌ಎಸ್)ಕ್ಕೆ ಬೆಳ್ತಂಗಡಿ ಅಂಡಿಂಜೆ ನಿವಾಸಿ, ಶಿವಮೊಗ್ಗದ ಗೀತ ನೃತ್ಯ ಕಲಾ ಕುಟೀರದ ವಿದ್ಯಾರ್ಥಿನಿ ಸಾನ್ವಿ ಸಾಲಿಯಾನ್ ಆಯ್ಕೆಯಾಗಿದ್ದಾರೆ.

ಈ ವರ್ಷ ಆಯ್ಕೆಯಾದ 634 ವಿದ್ಯಾರ್ಥಿಗಳಲ್ಲಿ ಸಾನ್ವಿ ಸಾಲಿಯಾನ್ ಒಬ್ಬಳಾಗಿದ್ದು, ಭರತನಾಟ್ಯದಲ್ಲಿ ವಿಶೇಷ ತರಬೇತಿಗೆ ಈ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಶಿವಮೊಗ್ಗದ ಪೊದಾರ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಎಂಟನೇ ತರಗತಿಯಲ್ಲಿ ಓದುತ್ತಿರುವ ಇವರು ಪ್ರಸ್ತುತ ಶಿವಮೊಗ್ಗ ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕರಾಗಿರುವ ಅಂಡಿಂಜೆ ‘ವನಸಿರಿ’ಯ ಡಾ. ಸತೀಶ್ ಕುಮಾರ್ ಅಂಡಿಂಜೆ ಮತ್ತು ವಿನಯಾ ದಂಪತಿ ಪುತ್ರಿ.

Related posts

ಅಂಡಿಂಜೆ ಮಾಳಿಗೆಮನೆ ಗುಣಪಾಲ ಪಕ್ಕಳ ನಿಧನ

Suddi Udaya

ಮಾನವ ಬಂಧುತ್ವ ವೇದಿಕೆ ಕರ್ನಾಟಕ ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ

Suddi Udaya

ಸ್ವರ್ಣ ಜೇಸಿ ಸಪ್ತಾಹ: ಗೋಲ್ಡನ್ ಜೆಸಿಐ ಡ್ಯಾನ್ಸಿಂಗ್ ಸ್ಟಾರ್ ಸ್ಪರ್ಧೆಯಲ್ಲಿ ರಿತ್ವಿಕ್ ಕೆ. ಪಿ ಬೆಳ್ತಂಗಡಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಬಂಟರ ವಲಯ ಸಮಿತಿ ವತಿಯಿಂದ ಆಟಿಡೊಂಜಿ ದಿನ

Suddi Udaya

ವೇಣೂರು ಗೋಳಿದಡ್ಕ ನಿವಾಸಿ ಮಂಜಪ್ಪ ದೇವಾಡಿಗ ನಿಧನ

Suddi Udaya

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

Suddi Udaya
error: Content is protected !!