June 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ವೇಣೂರು ನವಚೇತನ ಆಂಗ್ಲ ಮಾಧ್ಯಮ ಶಾಲೆಗೆ ಸತತ ಐದನೇ ಬಾರಿ ಶೇ.100 ಫಲಿತಾಂಶ

ವೇಣೂರು: 2025 -26 ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ವೇಣೂರು ನವ ಚೇತನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಅಮೋಘ ಸಾಧನೆಗೈದಿದ್ದಾರೆ.

ಒಟ್ಟು ಶೇ.100 ಫಲಿತಾಂಶ ದಾಖಲಾಗಿದ್ದು, 15 ಡಿಸ್ಟಿಂಕ್ಷನ್ ಹಾಗೂ 17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ರಕ್ಷಾ ಎಸ್ ಪೂಜಾರಿ 618( 98.88%) ಅಂಕಗಳನ್ನು ಗಳಿಸಿ, ಶಾಲೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿರುತ್ತಾಳೆ. ಸಾಧನೆಗೈದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯಿನಿ, ಹಾಗೂ ಶಿಕ್ಷಕ- ಶಿಕ್ಷಕೇತರ ವೃಂದದವರು ಅಭಿನಂದಿಸಿದ್ದಾರೆ.

Related posts

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಮನೆಗೆ ತಹಶೀಲ್ದಾರ್ ಭೇಟಿ: ಅಜ್ಜಿಗೆ ವಾಸ್ತವ್ಯ ದೃಢೀಕರಣ ಪತ್ರ, ಆಹಾರ ಸಾಮಾಗ್ರಿ ಕಿಟ್ ವಿತರಣೆ: ಸುದ್ದಿ ಉದಯ ಸ್ಪೆಷಲ್ ರಿಪೋರ್ಟ್ Effect

Suddi Udaya

ಶಿವಕುಮಾರ್ ಕೆ.ಎಸ್. ರವರು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಯಾಗಿ ಭಡ್ತಿಗೊಂಡು ಮಂಗಳೂರಿಗೆ ವರ್ಗಾವಣೆ, ಬಿಳ್ಕೋಡುಗೆ ಸಮಾರಂಭ

Suddi Udaya

ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ಸಭೆ: ಅಡಕೆ ನಿಷೇಧದ ಆತಂಕ ನಿವಾರಣೆಗೆ ಪ್ರಯತ್ನ

Suddi Udaya

ಕರಿಮಣೇಲು: ರಾಮಣ್ಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಜೂ.15-21: ಬಳಂಜದಲ್ಲಿ ಉಚಿತ ಯೋಗ ಶಿಬಿರ- ಸಾರ್ವಜನಿಕರಿಗೆ ಮುಕ್ತ ಅವಕಾಶ

Suddi Udaya

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!