August 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಶಾಲಾ ಕಾಲೇಜು

ಇಂದು ಮಧ್ಯಾಹ್ನ 12ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ

ಬೆಂಗಳೂರು: 2026ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು (ಏಪ್ರಿಲ್ 23) ಪ್ರಕಟವಾಗಲಿದೆ. ಏ.22 ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಈ ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇಂದು (ಏಪ್ರಿಲ್ 23 ರಂದು) ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಹೊರಬೀಳಲಿದೆ. ವೆಬ್‌ಸೈಟ್‌ ಮಾಹಿತಿ: ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‌ಸೈಟ್‌ಗಳಾದ karresults.nic.in ಅಥವಾ kseab.karnataka.gov.in ಮೂಲಕ ತಮ್ಮ ಫಲಿತಾಂಶವನ್ನು ಪಡೆಯಬಹುದು.

Related posts

ಶಿಶಿಲ: ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯೆಯರಿಂದ ನೇಜಿ ನಾಟಿ ಕಾರ್ಯಕ್ರಮ

Suddi Udaya

ಮಂಗಳೂರು ಶ್ರೀ ನಾರಾಯಣ ಗುರು ವೈದಿಕ ಸಮಿತಿ ವತಿಯಿಂದ ಗುರುವಂದನಾ ಕಾರ್ಯಕ್ರಮ

Suddi Udaya

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಯೂನಿಯನ್ ಬೆಳ್ತಂಗಡಿ ವತಿಯಿಂದ ತರಬೇತಿ ಕಾರ್ಯಕ್ರಮ

Suddi Udaya

ಫೆ.12-13: ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

Suddi Udaya

ಗುರುವಾಯನಕೆರೆ: ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು, ಟ್ರಾಫಿಕ್ ಜಾಮ್

Suddi Udaya

ದ.ಕ.ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರ ಜೊತೆ ರಕ್ಷಾ ಸಮಿತಿ ಸದಸ್ಯರಿಂದ ಸಮಿತಿ ಸಭೆ ಹಾಗೂ ರೋಗಿಗಳ ಭೇಟಿ

Suddi Udaya
error: Content is protected !!