23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

ಉರುವಾಲು: 2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಾಜರಾದ ಎಲ್ಲಾ 10 ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿ ಶಾಲೆಗೆ ಶೇ.100 ಫಲಿತಾಂಶ ಪಡೆದಿದೆ.

ಸಹನಾ ರಾವ್ (620) ಪ್ರಥಮ ಸ್ಥಾನ, ಕು.ನಿಧಿ ಬಾರ್ಯ (599) ದ್ವಿತೀಯ ಸ್ಥಾನ, ಇಂಚರ (576) ತೃತೀಯ ಸ್ಥಾನ ಪಡೆದು ಅಮೋಘ ಸಾಧನೆ ಮಾಡಿ ಶಾಲೆಗೆ ಹೆಮ್ಮೆ ತಂದಿರುತ್ತಾರೆ. ವಿಶಿಷ್ಟ ಶ್ರೇಣಿಯಲ್ಲಿ ಒಟ್ಟು 6 ಹಾಗೂ ಪ್ರಥಮ ಶ್ರೇಣಿಯಲ್ಲಿ 4 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದ ಹಾಗೂ ಸೇವಾ ಸಮಿತಿಯವರು ಶುಭ ಹಾರೈಸಿದರು.

Related posts

ಲಾಯಿಲ: ಕನ್ನಾಜೆ ಅಂಗನವಾಡಿ ಕೇಂದ್ರದಲ್ಲಿ ಹಣ್ಣಿನ ಗಿಡಗಳ ನಾಟಿ ಹಾಗೂ ಶಾಲಾ ಕೈತೋಟ ರಚನೆ

Suddi Udaya

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಫ್‌ಎಸ್ಎಲ್ ವರದಿ ಬರುವವರೆಗೂ ಎಸ್‌ಐಟಿ ತನಿಖೆ ಸ್ಥಗಿತ: ಗೃಹ ಸಚಿವ ಪರಮೇಶ್ವರ್

Suddi Udaya

ರುದ್ರಗಿರಿಯಲ್ಲಿ ಶಿವರಾತ್ರಿಯ ತಾಳಮದ್ದಳೆ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ‘ಒಡ್ಡೋಲಗ ಪಂಚಕ ‘ ಯಕ್ಷಗಾನ

Suddi Udaya

ಬೆಳ್ತಂಗಡಿ ವಿಧಾನ ಸಭಾ ಚುನಾವಣೆ : ಸಿ.ಆರ್ . ಪಿ.ಎಫ್ ಯೋಧರು ಹಾಗೂ ಪೊಲೀಸರಿಂದ ಕೊಕ್ಕಡ, ಮಡಂತ್ಯಾರು, ಪುಂಜಾಲಕಟ್ಟೆ, ಬಸವನಗುಡಿಗಳಲ್ಲಿ ಪಥಸಂಚಲನ

Suddi Udaya
error: Content is protected !!