September 6, 2026
ಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಎಸ್ಸೆಸ್ಸೆಲ್ಸಿಯಲ್ಲಿ ಅತ್ಯುತ್ತಮ  ಫಲಿತಾಂಶ

ಕಕ್ಯಪದವು: 2025 -26 ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ವಿಭಾಗದ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ಬಂದಿರುತ್ತದೆ. ವಿದ್ಯಾರ್ಥಿನಿಯಾದ ದೀಪ್ತಿ ಕೆ 614 ಅಂಕಗಳನ್ನು  ಪಡೆದು ರಾಜ್ಯಕ್ಕೆ 11ನೇ ಸ್ಥಾನ ಹಾಗೂ ಶಾಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ಮಹಮ್ಮದ್‌ ಶಾಹಿಲ್ ಬಿ 599 ಅಂಕಗಳನ್ನು  ಪಡೆದು ಶಾಲೆಗೆ ದ್ವಿತೀಯ ಸ್ಥಾನ, ಮನಸ್ವಿನಿ ಕೆ 598 ಅಂಕಗಳನ್ನು ಪಡೆದು ಶಾಲೆಗೆ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.   ಒಟ್ಟಾರೆ 16 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಯಲ್ಲಿ, 21 ವಿದ್ಯಾರ್ಥಿಗಳು ಪ್ರಥಮ  ಶ್ರೇಣಿಯಲ್ಲಿ 04 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ 03 ವಿದ್ಯಾರ್ಥಿಗಳು ತೃತೀಯ ಶ್ರೇಣಿ  ಪಡೆದು ತೇರ್ಗಡೆಗೊಂಡಿರುತ್ತಾರೆ.

Related posts

ಸೇವಾಭಾರತಿ ಬೆಳ್ತಂಗಡಿ ತಾಲೂಕು ಇದರ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ, ಸಾಧನ ಸಲಕರಣೆಗಳ ವಿತರಣೆ, ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ ಕಾರ್ಯಕ್ರಮ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಮಹಿಳೆಯರಿಂದ ತೋಡಿನ ಹೂಳೆತ್ತುವ ಕಾರ್ಯ

Suddi Udaya

ಬೆಳ್ತಂಗಡಿ: ಎಂ.ಆರ್ ಡ್ರೆಸ್ಸಸ್ ನಲ್ಲಿ ಕ್ಲಿಯರೆನ್ಸ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ. 30 ರಷ್ಟು ರಿಯಾಯಿತಿ

Suddi Udaya

ಉಜಿರೆ: ಮಾಚಾರು ನಿವಾಸಿ ನಿವೃತ್ತ ಮೆಸ್ಕಾಂ ಉದ್ಯೋಗಿ ಆನಂದ ಗೌಡ ನಿಧನ

Suddi Udaya

ಕುಂಟಿನಿ ಅಲ್-ಬುಖಾರಿ ಜುಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಗ್ರಾಮ ಸಮಿತಿ ಶಿಶಿಲ ಇದರ ವಾರ್ಷಿಕ ಕಾರ್ಯಕ್ರಮ

Suddi Udaya
error: Content is protected !!