22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್ಸೆಸ್ಸೆಲ್ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

ಬೆಳ್ತಂಗಡಿ: ಕಳೆದ ಮಾರ್ಚ್/ಏಪ್ರಿಲ್ 2026 ರಲ್ಲಿ ನಡೆದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಶೇ.100 ಫಲಿತಾಂಶ ಪಡೆದುಕೊಂಡಿದೆ.

ಪರೀಕ್ಷೆಗೆ ಹಾಜರಾದ 100 ವಿದ್ಯಾರ್ಥಿಗಳಲ್ಲಿ 100 ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ. 48 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 50 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಕು. ಪ್ರಾಪ್ತಿ ಎಂ ಗೌಡ 620 ಅಂಕದೊಂದಿಗೆ ಶಾಲೆಗೆ ಪ್ರಥಮ ಸ್ಥಾನ ಮತ್ತು ರಾಜ್ಯಕ್ಕೆ 6ನೇ ಸ್ಥಾನ, ಮಾ. ಅಭಿಲಾಷ್ ಬಾನಪ್ಪ ಗೌಡ್ರ 613 ಅಂಕಗಳೊAದಿಗೆ ಶಾಲೆಗೆ ದ್ವಿತೀಯ ಮತ್ತು ಕು. ಶರಣ್ಯ ಜೆ ಶೆಟ್ಟಿ 610 ಅಂಕಗಳೊಂದಿಗೆ ಶಾಲೆಗೆ ತೃತೀಯ ಸ್ಥಾನ ಪಡೆದಿರುತ್ತಾರೆ.

ಸಿಂಚನ ಬಿ 609, ಅನನ್ಯ ಆರ್ ಶೆಟ್ಟಿ 607, ದಿಯಾ ಎಂ ಕೋಟ್ಯಾನ್ 607, ಚರಿತ್ರ 606, ಕುಶನ್ ಪಿ 601, ಅಕ್ಷರ ಹರೀಶ್ ಶೆಟ್ಟಿ 600 ಅಂಕಗಳನ್ನು ಪಡೆದಿರುತ್ತಾರೆ.

Related posts

ಭಾರೀ ಮಳೆಗೆ ಕಳೆಂಜ ಕುಕ್ಕಾಜೆಯಲ್ಲಿ ಮನೆಯ ಹಿಂಬದಿಯ ಗೋಡೆ ಕುಸಿತ

Suddi Udaya

ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ

Suddi Udaya

ಸುಲ್ಕೇರಿ ಹಾ.ಉ. ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಪುಷ್ಪಾವತಿ ನಿತ್ಯಾನಂದ, ಉಪಾಧ್ಯಕ್ಷರಾಗಿ ವಿದ್ಯಾ ಗೋರೆ

Suddi Udaya

ಶಾಸಕ ಹರೀಶ್ ಪೂಂಜರಿಗೆ ವಿಚಾರಣೆಗೆ ಬರಲು ಪೊಲೀಸರು ನೋಟಿಸು ನೀಡಿಲ್ಲ: ಶಾಸಕರಿಗೆ ಗೃಹ ಬಂಧನದಂತೆ ಪೊಲೀಸರು ಮಾಡಿದ್ದಾರೆ

Suddi Udaya

ನೀವು ಯಾವ ದೇವಸ್ಥಾನ, ಯಾವ ರೀತಿಯ ಪ್ರಮಾಣ ಮಾಡಲು ಹೇಳುತ್ತೀರಿ ಅದಕ್ಕೆ ನಾನು ಸದಾ ಸಿದ್ಧ: ಶಾಸಕ ಹರೀಶ್ ಪೂಂಜರಿಗೆ ಮಾಜಿ ಶಾಸಕ ವಸಂತ ಬಂಗೇರ ಪತ್ರಿಕಾಗೋಷ್ಠಿಯಲ್ಲಿ ಪ್ರತಿ ಸವಾಲು

Suddi Udaya

ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಬೆಳ್ತಂಗಡಿ ಠಾಣೆಗೆ ಕರೆತಂದ ಪೊಲೀಸರು

Suddi Udaya
error: Content is protected !!