ಉಜಿರೆ: ಶ್ರೀ ಜನಾರ್ದನ ದೇವಸ್ಥಾನ ಉಜಿರೆ ಇಲ್ಲಿಯ ಶ್ರೀ ಜನಾರ್ದನ ಹಾಗೂ ಪರಿವಾರ ದೇವರುಗಳಿಗೆ ದೃಢಕಲಶಾಭೀಷೇಕವು ಬ್ರಹ್ಮಶ್ರೀ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿ ಇವರ ನೇತೃತ್ವದಲ್ಲಿ ಏ.24ರಂದು ಜರುಗಲಿದೆ ಎಂದು ಕ್ಷೇತ್ರದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ಕೃಷ್ಣ ಪಡ್ವೆಟ್ನಾಯ ತಿಳಿಸಿರುತ್ತಾರೆ.
ಮಧ್ಯಾಹ್ನ ಸರ್ವ ಭಕ್ತರಿಗೂ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಸಾರ್ವಜನಿಕ ಅನ್ನಸಂತರ್ಪಣೆ ಜರಗಲಿದೆ.












