26.9 C
ಪುತ್ತೂರು, ಬೆಳ್ತಂಗಡಿ
April 23, 2026
ತಾಲೂಕು ಸುದ್ದಿಪ್ರತಿಭಟನೆರಾಜಕೀಯರಾಜ್ಯ ಸುದ್ದಿ

ಪ್ರಧಾನಮಂತ್ರಿ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ಪ್ರತಿಭಟನೆ

ಬೆಳ್ತಂಗಡಿ: ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಡಿರುವ ಅವಹೇಳನಕಾರಿ ಹೇಳಿಕೆ ಖಂಡಿಸಿ ಬೆಂಗಳೂರಿನ ವಿಧಾನಸೌಧದ ಆವರಣದ ಮಹಾತ್ಮಾ ಗಾಂಧೀಜಿ ಪ್ರತಿಮೆ ಬಳಿ ಏ.23ರಂದು ಬಿಜೆಪಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಈ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸೇರಿದಂತೆ ಬಿಜೆಪಿಯ ಹಲವು ನಾಯಕರು ಭಾಗಿಯಾಗಿದ್ದರು.

Related posts

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದಿಂದ ತಾಲೂಕು ಮಟ್ಟದ ಸದಸ್ಯತ್ವ ನೋಂದಾವಣೆ ಮತ್ತು ತಾಲೂಕು ಪದಾಧಿಕಾರಿಗಳ ಆಯ್ಕೆ

Suddi Udaya

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

Suddi Udaya

ಮಾ.5: ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಗ್ಯಾರಂಟಿ ಸಮಾವೇಶ

Suddi Udaya

ಬೆಳ್ತಂಗಡಿ : ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಅಬಕಾರಿ ಎಸ್‌ಐ ಸಯ್ಯದ್ ಶಬೀರ್ ಬೆಂಗಳೂರಿಗೆ ವರ್ಗಾವಣೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ.ಸಂಘದ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಶ್ರೀನಿವಾಸ ನಾಯ್ಕರಿಗೆ ಬೀಳ್ಕೊಡುಗೆ

Suddi Udaya
error: Content is protected !!