ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಇಂದಬೆಟ್ಟು: ಕಜೆ ಶಾಂತಿನಗರ ಹಾಲು ಉತ್ಪಾದಕರ ಸಹಕಾರ ಸಂಘ-ಅಧ್ಯಕ್ಷರಾಗಿ ಉಮೇಶ್ ಗೌಡ, ಉಪಾಧ್ಯಕ್ಷರಾಗಿ ಪ್ರೇಮಲತಾ

ಇಂದಬೆಟ್ಟು: ಕಜೆ ಶಾಂತಿನಗರ ಹಾಲು ಉತ್ಪಾದಕರ ಸಹಕಾರ ಸಂಘದ ಮುಂದಿನ 5 ವರ್ಷದ ಅವಧಿಗೆ ಆಡಳಿತ ಮಂಡಳಿಯ ಚುನಾವಣೆ ನಡೆದಿದ್ದು, ನಾಮ ಪತ್ರ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ

ಮಾಜಿ ಅಧ್ಯಕ್ಷರಾದ ಉಮೇಶ್ ಗೌಡ ಮತ್ತು ಉಪಾಧ್ಯಕ್ಷೆಯಾಗಿದ್ದ ಪ್ರೇಮಲತಾ ರವರನ್ನು ಮುಂದಿನ 5 ವರ್ಷದ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಮರು ಚುನಾಯಿಸಲಾಯಿತು..

ಚುನಾವಣೆ ಪ್ರಕ್ರಿಯೆಯಲ್ಲಿ ಚುನಾವಣಾಧಿಕಾರಿಯಾಗಿ(ರಿಟರ್ನಿಂಗ್ ಅಧಿಕಾರಿ) ಪ್ರತಿಮಾ ಭಾಗವಹಿಸಿ ಫಲಿತಾಂಶ ಘೋಷಿಸಿದರು.

ನೂತನ ಅಧ್ಯಕ್ಷರಾಗಿ ಉಮೇಶ್ ಗೌಡ, ಉಪಾಧ್ಯಕ್ಷರಾಗಿ ಪ್ರೇಮಲತಾ, ಸದಸ್ಯರಾಗಿ ಸಂಜೀವ ಗೌಡ ಮನ್ನಡ್ಕ, ಶಿವಪ್ರಸಾದ್ ಕೊಡಂಗೆ, ಕೆ. ಬೇಬಿ, ಕೆ. ಸುರೇಶ್, ರಾಜಶೇಖರ, ಪೂಜಶ್ರೀ, ರಾಜೇಶ್ ಗೌಡ ಅಲೆಕ್ಕಿ ಕನ್ಯಾಡಿ, ನೋಣಯ್ಯ ಗೌಡ ಕನ್ಯಾಡಿ, ಯತೀಶ್ ಗೌಡ, ಸುವರ್ಣಲತಾ ಕಡಿರುದ್ಯಾವರ ಆಯ್ಕೆಯಾದರು.

Related posts

ಸೌತಡ್ಕ ಬಯಲು ಗಣಪತಿ ದೇವಸ್ಥಾನಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya

ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಬಳಂಜ ಸ.ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರಿಂದ ಮೊದಲ ದಿನವೇ 6 ಮೆಗಾ ಗ್ಯಾರಂಟಿ: ವಿದ್ಯಾರ್ಥಿಗಳಿಗೂ ಫ್ರೀ ಬಸ್ ಪಾಸ್- ಯುವ ಜನರಿಗೆ ಉದ್ಯೋಗ ಗ್ಯಾರಂಟಿ- ಜೋಡೋ ಯುವ ಸಂಘ ರಚನೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!