36.1 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಎಸ್‌ಎಸ್‌ಎಲ್‌ಸಿ ಫಲಿತಾಂಶ : ಯಶ್ವಿತ್ ಗೆ ಶೇ.90.40 ಅಂಕ

2025-26ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪುಂಜಾಲಕಟ್ಟೆ ಕೆ ಪಿ ಎಸ್ ಶಾಲೆ ಆಂಗ್ಲ ಮಾಧ್ಯಮದ ವಿದ್ಯಾರ್ಥಿ ಯಶ್ವಿತ್ ಶೇ.90.40 ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪುಂಜಾಲಕಟ್ಟೆ, ಶ್ರೀರಾಮನಗರ ಶ್ರೀ ರಮೇಶ್ ಮೂಲ್ಯ ಮತ್ತು ದಿವ್ಯ ದಂಪತಿಗಳ ಪುತ್ರ

Related posts

ಬೆಳ್ತಂಗಡಿ ತಾ.ಪಂ. ನಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಮಾಲಾಡಿ : ಕಸ ಎಸೆದವರಿಂದಲೇ ಹೆಕ್ಕಿಸಿ ರೂ.5 ಸಾವಿರ ದಂಡ ವಿಧಿಸಿದ ಮಾಲಾಡಿ ಗ್ರಾಮ ಪಂಚಾಯತ್

Suddi Udaya

ಮೊಗ್ರು: ಕಡಮ್ಮಾಜೆ ಫಾರ್ಮ್ ನಲ್ಲಿ 3ನೇ ವರ್ಷದ ಜೇನು ಕೃಷಿ ಮಾಹಿತಿ ಶಿಬಿರ

Suddi Udaya

ಜೆಸಿಐ ಬೆಳ್ತಂಗಡಿಯ ಪೂರ್ವ ಅಧ್ಯಕ್ಷ ಪೃಥ್ವಿರಂಜನ್ ರಾವ್ ರವರಿಗೆ ನುಡಿ ನಮನ

Suddi Udaya

ಉಜಿರೆ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ಆರೋಪಿ ಸಯ್ಯದ್ ಬಂಧನ; ಪೋಕ್ಸೋ ಪ್ರಕರಣ ದಾಖಲು

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya
error: Content is protected !!