36.1 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್ಸೆಸ್ಸೆಲ್ಸಿ ಫಲಿತಾಂಶ: ಗುರುವಾಯನಕೆರೆ ಸರಕಾರಿ ಪ್ರೌಢಶಾಲೆಯ ಶಹಝಾದ್ ಗೆ 616 ಅಂಕ

ಬೆಳ್ತಂಗಡಿ; ಗುರುವಾಯನಕೆರೆ ಪ್ರೌಢ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಶಹಝಾದ್ 625 ರಲ್ಲಿ 616 ಅಂಕಗಳನ್ನು ಪಡೆಯುವ ಮೂಲಕ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ತಾಲೂಕಿಗ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ.

ಅವರಿಗೆ ಹಿಂದಿಯಲ್ಲಿ 100, ಕನ್ನಡದಲ್ಲಿ 124, ಇಂಗ್ಲೀಷ್ ಮತ್ತು ವಿಜ್ಞಾನದಲ್ಲಿ 99, ಗಣಿತದಲ್ಲಿ 98, ಸಮಾಜ‌ ವಿಜ್ಞಾನದಲ್ಲಿ 96 ಅಂಕಗಳು ಲಭಿಸಿದೆ. ಶಹಝಾದ್ ಅವರು ಅಲ್ ಮಸ್ಜಿದುಲ್ ಹುದಾ ಜುಮಾ ಮಸ್ಜಿದ್ ಸುನ್ನತ್‌ಕೆರೆಯ ನಿಕಟಪೂರ್ವ ಅಧ್ಯಕ್ಷ, ಪಿಲಿಚಂಡಿಕಲ್ಲು‌ ಸರಕಾರಿ ಶಾಲಾ ಎಸ್.ಡಿ.ಎಂ.ಸಿ‌ ಮಾಜಿ ಅಧ್ಯಕ್ಷ ಅಬ್ದುಲ್ ಹಕೀಂ ಶಾಫಿ ಮತ್ತು ಝೀನತ್ ದಂಪತಿ ಪುತ್ರ.

Related posts

ಮನೆಯೊಳಗೆ ಅಕ್ರಮ ಗಾಂಜಾ ದಾಸ್ತಾನು: ಪುಂಜಾಲಕಟ್ಟೆ ಪೊಲೀಸರಿಂದ ದಾಳಿ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಆಚರಣೆ

Suddi Udaya

ಕಳಿಯ: ಮನೆಗೆ ನುಗ್ಗಿದ್ದ ಕಳ್ಳರು : ಸುಮಾರು ರೂ.46450 ಮೌಲ್ಯದ ಸೊತ್ತುಗಳು ಕಳವು

Suddi Udaya

ಅರಸಿನಮಕ್ಕಿ: ಪಡ್ಡಾಯಿಬೆಟ್ಟು ನಿವಾಸಿ ನಿವೃತ್ತ ಶಿಕ್ಷಕ ತಿರುಮಲೇಶ್ವರ ಭಟ್ ಹೃದಯಾಘಾತದಿಂದ ನಿಧನ

Suddi Udaya

ರಾಜ್ಯ ಸರ್ಕಾರ ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಕೇವಲ 3 ತಿಂಗಳಲ್ಲಿಗ್ಯಾರಂಟಿಗಳನ್ನು, ಅನುಷ್ಠಾನಗೊಳಿಸಿದೆ:ಎಂಎಲ್ಸಿ ಹರೀಶ್ ಕುಮಾರ್

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಶೇ. 100 ಫಲಿತಾಂಶ ದಾಖಲೆ

Suddi Udaya
error: Content is protected !!