July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಳ್ಳತನ

ಕಲ್ಮಂಜ ಗ್ರಾಮದ ನಿಡಿಗಲ್‌ ಸಮೀಪದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಳ್ಳತನ ನಡೆದ ಘಟನೆ ಏ.24 ರಂದು ಮುಂಜಾನೆ ನಡೆದಿದೆ. ಬೆಳಗಿನ ಜಾವ 4 ಗಂಟೆಗೆ ಅರ್ಚಕರು ದೇವಸ್ಥಾನದ ಬಾಗಿಲು ತೆಗೆಯುವ ಸಂದರ್ಭದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.

ಕಳ್ಳರು ಒಳಗೆ ಇರುವುದು ತಿಳಿದು ಅರ್ಚಕರು ಸ್ಥಳೀಯ ನಿವಾಸಿಯನ್ನು ಕರೆದುಕೊಂಡು ಬರುವ ವೇಳೆಯಲ್ಲಿ ದೇವಸ್ಥಾನದ ಒಳಗಿನ ಹಂಚು ತೆಗೆದು ಪರಾರಿಯಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಇದೇ ಪರಿಸರದ ಎರಡು ದಿನಗಳ ಹಿಂದೆ ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದದಲ್ಲಿ ಕಳ್ಳತನ ನಡೆದಿತ್ತು.

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ಭಜನಾ ತಂಡದ ಸದಸ್ಯರಿಗೆ ಸಮವ‌ಸ್ತ್ರ ವಿತರಣೆ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಉಜಿರೆ ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಒಕ್ಕೂಟ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಕೊಯ್ಯೂರು: ಮಲೆಬೆಟ್ಟುನಲ್ಲಿ ಬೈಕ್ ಗೆ ಆಟೋ ರಿಕ್ಷಾ ಡಿಕ್ಕಿ: ಬೈಕ್ ಸವಾರನಿಗೆ ಗಾಯ

Suddi Udaya

ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾದ ನವಚೇತನ ಆಂ.ಮಾ. ಶಾಲೆಯ ವಿದ್ಯಾರ್ಥಿ ಶರ್ವಿನ್ ಮೊನಿಸ್ ರವರನ್ನು ಸನ್ಮಾನಿಸಿ ಅಭಿನಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ಎಂಟು ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya
error: Content is protected !!